ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಡಿಕೇರಿ:ನಾನು ಭಾರತೀಯ ಜನತಾ ಪಾರ್ಟಿಯ ಗುಂಪಿನಲ್ಲಿದ್ದೇನೆಯೇ ಹೊರತು ಬೇರ್ಯಾವ ಗುಂಪಿನಲ್ಲೂ ನಾನಿಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಬಿಜೆಪಿ ಕೇಂದ್ರ ಮುಖಂಡ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆವರು,ಪಕ್ಷದ ವಿಚಾರದ ಕುರಿತು ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದೇನೆ. ಪಕ್ಷದ ಬಗ್ಗೆ ಹೇಳಬೇಕಿತ್ತು, ಅದನ್ನು ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.
ಪಕ್ಷದ ಗುಂಪುಗಾರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ರಂಜನ್, ನಾನು ಭಾರತೀಯ ಜನತಾ ಪಾರ್ಟಿ ಗುಂಪಿನಲ್ಲಿದ್ದೇನೆ, ಬೇರ್ಯಾವ ಗುಂಪಿನಲ್ಲಿಲ್ಲ. ಎಲ್ಲಾ ಪಕ್ಷಗಳಲ್ಲೂ ಜಗಳ, ಒಳ ಜಗಳಗಳಿವೆ. ನಮ್ಮ ಮನೆಯ ಜಗಳವನ್ನು ಮನೆಯೊಳಗೆ ಚರ್ಚಿಸಿ ಬಗೆ ಹರಿಸಿಕೊಳ್ಳುತ್ತೇವೆ. ಅದನ್ನು ಬಹಿರಂಗವಾಗಿ ಹೇಳುವ ಪ್ರಶ್ನೆಯೇ ಇಲ್ಲ. ನಾನು ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷದ ಪರವಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?