ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರೇಕ್ಷಕರ ಮನಸೂರೆಗೊಂಡ ಕ್ರೈಂ, ಸಸ್ಪೆನ್ಸ್ ಥ್ರಿಲ್ಲರ್ ಚೇಸ್!

Twitter
Facebook
LinkedIn
WhatsApp
ಪ್ರೇಕ್ಷಕರ ಮನಸೂರೆಗೊಂಡ ಕ್ರೈಂ, ಸಸ್ಪೆನ್ಸ್ ಥ್ರಿಲ್ಲರ್ ಚೇಸ್!

ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ವಿಭಿನ್ನ ರೀತಿಯ ಪ್ರಯೋಗಾತ್ಮಕ ಚಿತ್ರಗಳು ಮೂಡಿಬಂದು ಸಿನಿಪ್ರಿಯರಿಂದ ಮೆಚ್ಚುಗೆ ಗಳಿಸ್ತಿವೆ. ಇದೀಗ ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಚೇಸ್ ಸಿನಿಮಾ ಕೂಡ ಆ ಸಿನಿಮಾಗಳ ಸಾಲಿಗೆ ಸೇರಿದೆ. ಕಳೆದ ವಾರ ತೆರೆಕಂಡ ಈ ಸಿನಿಮಾ ಸದ್ಯ ಪ್ರೇಕ್ಷಕರ ಮೆಚ್ಚುಗೆ ಗಳಿಸಿ, ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.

ಒಂದು ಸಿನಿಮಾ ಯಶಸ್ವಿಯಾಗ್ಬೇಕು ಅಂದ್ರೆ ಮನೋರಂಜನೆ ಜೊತೆಗೆ ಒಂದೊಳ್ಳೆ ಕಂಟೆಂಟ್ ಕೂಡ ಬಹಳ ಮುಖ್ಯ. ಅದನ್ನರಿತ ನಿರ್ದೇಶಕ ವಿಲೋಕ್ ಶೆಟ್ಟಿ ಪ್ರಸ್ತುತ ಸಮಾಜದಲ್ಲಿ ನಡೆಯುವ ಅಪರಾಧಿ ಕೃತ್ಯದ ಬಗ್ಗೆ ಎಫೆಕ್ಟೀವ್ ಆಗಿ ಸಿನಿಮಾ ಮಾಡಿ ಆ ಮೂಲಕ ಜನರಿಗೆ ಸಂದೇಶ ನೀಡಿದ್ದಾರೆ. ತಮ್ಮ ಈ ಪ್ರಯತ್ನದಲ್ಲಿ ಗೆಲುವನ್ನೂ ಕಂಡಿದ್ದಾರೆ. ಚಾರ್ಲಿ ಚಿತ್ರದ ಬಗ್ಗೆ ಮೂಡಿಕೊಂಡಿದ್ದ ಥರದ ಕ್ರೇಜ್ ಇದೀಗ ಚೇಸ್ ಅನ್ನು ಸುತ್ತುವರೆದಿದೆ!

ಸಿನಿಮಾದ ಕಥೆ, ನಿರೂಪಣೆ ಮಾಡಿರುವ ಶೈಲಿ, ಅಚ್ಚುಕಟ್ಟಾದ ಸ್ಕ್ರೀನ್ ಪ್ಲೇ, ನೋಡುಗರನ್ನ ಸೀಟಿನ ತುದಿಗೆ ಕೂರಿಸುವಂತಹ ಥ್ರಿಲ್ಲಿಂಗ್ ದೃಶ್ಯಗಳು, ಕಲಾವಿದರ ಅದ್ಭುತ ಅಭಿನಯದ ಕಾರಣ ಚೇಸ್ ಸಿನಿಮಾ ಸೂಪರ್ ಹಿಟ್ ಆಗಿದೆ. ನಟಿ ರಾಧಿಕಾ ನಾರಾಯಣ್ ಅವರ ವಿಭಿನ್ನ ಶೇಡ್ಸ್ ಇರುವ ಪಾತ್ರ, ಅರ್ಜುನ್ ಯೋಗಿ, ಶೀತಲ್ ಶೆಟ್ಟಿ ಅವರ ಪಾತ್ರಗಳು ನೋಡುಗರ ಮನಸ್ಸನ್ನು ಆವರಿಸಿವೆ. ಕ್ರೈಂ, ಥ್ರಿಲ್ಲರ್ ಜಾನರ್ ಸಿನಿಮಾ ಆದರೂ ಚೇಸ್ ಸಿನಿಮಾ ಪ್ರೇಕ್ಷರಿಂದ ಮೆಚ್ಚುಗೆ ಪಡೆದು ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಕ್ರೇಜ್ ಕ್ರಿಯೇಟ್ ಮಾಡಿದೆ. ಈ ಸಿನಿಮಾ ಬಗ್ಗೆಯೇ ಎಲ್ಲರೂ ಮಾತನಾಡುವಂತೆ ಮಾಡಿದೆ.ಅಂದಹಾಗೆ ಈ ಸಿನಿಮಾದಲ್ಲಿ ಸುಶಾಂತ್ ಪೂಜಾರಿ, ರಾಜೇಶ್ ನಟರಂಗ, ಅರವಿಂದ್ ರಾವ್, ಪ್ರಮೋದ್‌ ಶೆಟ್ಟಿ, ಅರವಿಂದ್ ಬೋಳಾರ್, ಶ್ವೇತಾ ಸಂಜೀವುಲು, ರೆಹಮಾನ್ ಹಾಸನ್, ವೀಣಾ ಸುಂದರ್, ಸುಧಾ ಬೆಳವಾಡಿ, ಉಷಾ ಭಂಡಾರಿ, ಸುಂದರ್, ಸತೀಶ್ ಸಿದ್ಧಾರ್ಥ, ಮಾಧ್ಯಮಿಕ, ಪ್ರಿಯಾ ಶಟಮರ್ಶನ್ ಮುಂತಾದ ಕಲಾವಿದರೂ ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ಕಾರ್ತಿಕ್ ಆಚಾರ್ಯ ಸಂಗೀತ ಸಂಯೋಜಿಸಿದ್ದಾರೆ. ಅನಂತರಾಜ್ ಅರಸ್ ಛಾಯಾಗ್ರಹಣ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist