ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿತ್ರ ನಿರ್ಮಾಣಕ್ಕಿಳಿದ ನಟಿ ಮೇಘನಾ ರಾಜ್

Twitter
Facebook
LinkedIn
WhatsApp
ಚಿತ್ರ ನಿರ್ಮಾಣಕ್ಕಿಳಿದ ನಟಿ ಮೇಘನಾ ರಾಜ್

ಸ್ಯಾಂಡಲ್ ವುಡ್ ನಲ್ಲಿ ನಟಿಯಾಗಿ ಗುರುತಿಸಿಕೊಂಡಿದ್ದ ಮೇಘನಾ ರಾಜ್, ಇದೀಗ ನಿರ್ಮಾಪಕಿಯಾಗಿಯೂ ಎಂಟ್ರಿ ಕೊಟ್ಟಿದ್ದಾರೆ. ತಾವೇ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಹಾಗಂತ ಇವರೊಬ್ಬರೇ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿಲ್ಲ, ಬದಲಿಗೆ ಪನ್ನಗಾಭರಣ ಕೂಡ ಇವರೊಂದಿಗೆ ಕೈ ಜೋಡಿಸಿದ್ದಾರೆ.

ಚಿತ್ರ ನಿರ್ಮಾಣಕ್ಕಿಳಿದ ನಟಿ ಮೇಘನಾ ರಾಜ್

ಕಳೆದ ವರ್ಷ ಪನ್ನಗಾಭರಣ, ವಿಶಾಲ್ ಮತ್ತು ವಾಸುಕಿ ವೈಭವ್ ಜೊತೆಗಿರುವ ಫೋಟೋವೊಂದನ್ನು ಶೇರ್ ಮಾಡಿದ್ದ ಮೇಘನಾ ರಾಜ್, ಹೊಸದೊಂದು ಸುದ್ದಿ ಕೊಡಲಿದ್ದೇನೆ ಎಂದು ಹೇಳಿದ್ದರು. ಆನಂತರ ಒಟ್ಟಿಗೆ ಸಿನಿಮಾ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು. ಮೊನ್ನೆ ಮೊನ್ನೆಯಷ್ಟೇ ಮತ್ತೊಂದು ಫೋಟೋ ಹಂಚಿಕೊಂಡಿದ್ದ ಮೇಘನಾ, ಈ ಸಿನಿಮಾವನ್ನು ವಿಶಾಲ್ ನಿರ್ದೇಶನ ಮಾಡುತ್ತಿದ್ದು, ಪನ್ನಗಾಭರಣ ನಿರ್ಮಾಪಕರು ಎಂದು ಹೇಳಿದ್ದರು. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಮೇಘನಾ ಕೂಡ ನಿರ್ಮಾಪಕಿಯಾಗುತ್ತಿದ್ದಾರೆ. 

ಚಿತ್ರ ನಿರ್ಮಾಣಕ್ಕಿಳಿದ ನಟಿ ಮೇಘನಾ ರಾಜ್

ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಪ್ರಮುಖ ಪಾತ್ರವನ್ನು ಮೇಘನಾ ರಾಜ್ ಅವರೇ ನಿರ್ವಹಿಸುತ್ತಿದ್ದಾರೆ. ವಾಸುಕಿ ವೈಭ‍ವ್ ಸಂಗೀತ ಸಂಯೋಜನೆಯಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಸದ್ಯ ಕಾಂತ ಕನ್ನಲ್ಲಿ ನಿರ್ದೇಶನದ ಸಿನಿಮಾದಲ್ಲಿ ಮೇಘನಾ ರಾಜ್ ನಟಿಸುತ್ತಿದ್ದು, ಈ ಸಿನಿಮಾದ ಬಹುತೇಕ ಶೂಟಿಂಗ್ ಮುಗಿಸಿದ್ದಾರಂತೆ. ಸದ್ಯದಲ್ಲೇ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ