ಮಂಗಳವಾರ, ಮೇ 21, 2024
ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಕಸ್ಮಿಕವಾಗಿ ತಂದೆಯ ವಾಹನಕ್ಕೆ ಸಿಲುಕಿ ಬಲಿಯಾದ ಒಂದೂವರೆ ವರ್ಷದ ಕಂದಮ್ಮ!

Twitter
Facebook
LinkedIn
WhatsApp
ಆಕಸ್ಮಿಕವಾಗಿ ತಂದೆಯ ವಾಹನಕ್ಕೆ ಸಿಲುಕಿ ಬಲಿಯಾದ ಒಂದೂವರೆ ವರ್ಷದ ಕಂದಮ್ಮ!

ಆನೇಕಲ್: ಆಟವಾಡುತ್ತಾ ಕುಳಿತಿದ್ದ ಒಂದೂವರೆ ವರ್ಷದ ಕಂದಮ್ಮಆಕಸ್ಮಿಕವಾಗಿ ತಂದೆ ಚಾಲನೆ ಮಾಡುತ್ತಿದ್ದ ವಾಹನಕ್ಕೇ ಸಿಲುಕಿ ಬಲಿಯಾಗಿರುವ ಘಟನೆ ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ.

ಇಚರ್ ವಾಹನ ಚಾಲಕರಾಗಿರುವ ಬಾಲಕೃಷ್ಣ ಅವರು ಮನೆ ಬಳಿ ವಾಹನ ರಿವರ್ಸ್ ತೆಗೆದುಕೊಳ್ಳಲು ಹೋದಾಗ ಆಕಸ್ಮಿಕವಾಗಿ ಮನಿಶಾ ವಾಹನಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ.ಇನ್ನು ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ