ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ಖ್ಯಾತ ನಟ ದೀಪೇಶ್ ಭಾನ್ ನಿಧನ!

Twitter
Facebook
LinkedIn
WhatsApp
ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ಖ್ಯಾತ  ನಟ ದೀಪೇಶ್ ಭಾನ್ ನಿಧನ!

ನವದೆಹಲಿ: ಜನಪ್ರಿಯ ಧಾರಾವಾಹಿ ‘ಭಾಬಿಜಿ ಘರ್ ಪರ್ ಹೈ’ ನಲ್ಲಿ ಮಲ್ಖಾನ್ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ದೀಪೇಶ್ ಭಾನ್ ಶನಿವಾರ ಬೆಳಿಗ್ಗೆ ನಿಧನರಾದರು.41 ವರ್ಷ ಪ್ರಾಯದ ನಟ ದೀಪೇಶ್ ತಮ್ಮ ಕಿರುತೆರೆ ವೃತ್ತಿಜೀವನದಲ್ಲಿ ಹಲವಾರು ಹಾಸ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರ ಅಭಿಮಾನಿಗಳು ಮತ್ತು ಗಣ್ಯರು ಸಾಮಾಜಿಕ ಮಾಧ್ಯಮದಲ್ಲಿ ನಿಧನರಾದ ನಟನ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ

ದೀಪೇಶ್ ಬೆಳಗ್ಗೆ ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದರು. ನಂತರ ಅವರನ್ನು ವೈದ್ಯರ ಬಳಿಗೆ ಕರೆದೊಯ್ದರೂ ಅವರನ್ನು ಉಳಿಸಿಕೊಳ್ಳಲಾಗಿಲ್ಲ ಎಂದು ವರದಿ ತಿಳಿಸಿದೆ.
“ನನಗೆ ಇನ್ನೂ ನಂಬಲಾಗುತ್ತಿಲ್ಲ. ನಾನು ನಿನ್ನೆಯಷ್ಟೇ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ಅವರು ಚೆನ್ನಾಗಿದ್ದರು. ನಾವು ಒಟ್ಟಿಗೆ ಕೆಲವು ರೀಲ್ ವೀಡಿಯೊಗಳನ್ನು ಮಾಡಿದ್ದೇವೆ. ನಾನು ಅವರನ್ನು ಎಂಟು ವರ್ಷಗಳಿಂದ ಬಲ್ಲೆ. ಸೆಟ್‌ಗಳಲ್ಲಿ ನನಗೆ ತುಂಬಾ ಹತ್ತಿರವಾಗಿದ್ದರು. ನಾವು ಒಟ್ಟಿಗೆ ಊಟ ಮಾಡುತ್ತಿದ್ದೆವು. ಪ್ರತಿಭಾನ್ವಿತ ನಟನ ಹೊರತಾಗಿ ಅವರು ಅದ್ಭುತ ಮನುಷ್ಯರೂ ಆಗಿದ್ದರು. ಅವರು ನನಗೆ ಮಾರ್ಗದರ್ಶನ ನೀಡುತ್ತಿದ್ದರು. ನಾವು ಒಬ್ಬ ಅದ್ಭುತ ಮನುಷ್ಯ ಮತ್ತು ನಟನನ್ನು ಕಳೆದುಕೊಂಡಿದ್ದೇವೆ” ಎಂದು ಸಹ ನಟಿ ಚಾರ್ರುಲ್ ಮಲಿಕ್ ಹೇಳಿಕೊಂಡಿದ್ದಾರೆ.ದೀಪೇಶ್ ಅವರು ಪ್ರಸಿದ್ಧ ಧಾರವಾಹಿ ‘ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ’ ಮತ್ತು ‘ಮೇ ಐ ಕಮ್ ಇನ್ ಮೇಡಂ’ ಮುಂತಾದ ಧಾರಾವಾಹಿಗಳಲ್ಲೂ ಕೆಲಸ ಮಾಡಿದ್ದರು. ಅವರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist