ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯ ‘ಅಮೃತ ಮಹೋತ್ಸವ’: 6 ಲಕ್ಷ ಜನರಿಗೆ ನೀರು, 5 ಲಕ್ಷ ಜನರಿಗೆ ಭೋಜನ

Twitter
Facebook
LinkedIn
WhatsApp
ಸಿದ್ದರಾಮಯ್ಯ ‘ಅಮೃತ ಮಹೋತ್ಸವ’: 6 ಲಕ್ಷ ಜನರಿಗೆ ನೀರು, 5 ಲಕ್ಷ ಜನರಿಗೆ ಭೋಜನ

ಅಮೃತ ಮಹೋತ್ಸವ ಸಮಿತಿ ಕಾರ್ಯಕ್ರಮದ ಯಶಸ್ವಿಗೆ ಅಗತ್ಯವಾದ ಯೋಜನೆಗಳಿಗೆ ಅಂತಿಮ ರೂಪು ಕೊಡುತ್ತಿದ್ದು, ಸಿದ್ದರಾಮಯ್ಯ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಿದೆ. ವಿವಿಧ ವ್ಯವಸ್ಥೆಗಳ ಹೊಣೆಯನ್ನು ಬೇರೆ, ಬೇರೆ ನಾಯಕರಿಗೆ ವಹಿಸಲಾಗಿದೆ.

ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದ್ದು, ನಾಲ್ಕು ಲಕ್ಷ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲು ಅಮೃತ ಮಹೋತ್ಸವ ಸಮಿತಿ ನಿರ್ಧರಿಸಿದೆ. ರಾಹುಲ್ ಗಾಂಧಿ ಮತ್ತಿತರ ಗಣ್ಯರು ಕಾರ್ಯಕ್ರಮಕ್ಕೆ ಬರಲು ಎರಡು ಹೆಲಿಪ್ಯಾಡ್‌ಗಳು ಸಿದ್ಧವಾಗುತ್ತಿದೆ.

ಐದು ಲಕ್ಷ ಮಂದಿಗೆ ಪಲಾವ್, ಮೊಸರನ್ನ ಮತ್ತು ಸಿಹಿ ತಿಂಡಿಯ ಭೋಜನ ವ್ಯವಸ್ಥೆ, ಆರು ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಳೆ ಬಂದರೆ ಯಾವುದೇ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಮಾಡಲಾಗುತ್ತಿದೆ. 

ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮೊದಲು ಸಂಗೀತ ನಿರ್ದೇಶಕ ಹಂಸಲೇಖಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಇದು ಎರಡು ಗಂಟೆ ಕಾಲ ನಡೆಯಲಿದೆ. ಕಾರ್ಯಕ್ರಮದ ಸ್ಥಳದಲ್ಲಿ ಸಿದ್ದರಾಮಯ್ಯ ಅವರ ಕುರಿತಾದ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಹಿಂದಿನ ದಿನ (ಆ. 2ರ ರಾತ್ರಿ)  ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ