ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು

Twitter
Facebook
LinkedIn
WhatsApp
ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು

– ಪ್ರವೀಣ್ ಕನಸು ನನಸು ಮಾಡಲು ಸಾಧ್ಯವೋ ಗೊತ್ತಿಲ್ಲ

ಮಂಗಳೂರು: ನನ್ನ ಮುಂದಿನ ಜೀವನ ಹೇಗೆ ಎಂಬುದು ನನಗೆ ಗೊತ್ತಿಲ್ಲ. ಪ್ರವೀಣ್ ಇಲ್ಲದ ಜೀವನ ಊಹಿಸಲು ಸಾಧ್ಯವಿಲ್ಲ ಎಂದು ಹತ್ಯೆಯಾದ ಪ್ರವೀಣ್ ಕುಮಾರ್ ನೆಟ್ಟಾರ್ ಪತ್ನಿ ನೂತನ ಕಣ್ಣೀರು ಹಾಕಿದ್ದಾರೆ.

ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಪತಿಯನ್ನು ಹತ್ಯೆಗೈದ ಆರೋಪಿಗಳನ್ನು ಪತ್ತೆಹಚ್ಚಿ ಅವರಿಗೆ ಕಠಿಣ ಶಿಕ್ಷೆ ಕೊಡಬೇಕು. ಹಂತಕರಿಗೆ ಜಾಮೀನು ಕೊಡುವವರು ಮುಂದೆ ಬರಬಾರದು. ಕೋರ್ಟ್ ಕೂಡ ಅವರಿಗೆ ಜಾಮೀನು ನೀಡಬಾರದು. ಪ್ರವೀಣ್ ಇಲ್ಲದ ಜೀವನ ಊಹಿಸಲೂ ಸಾಧ್ಯವಿಲ್ಲ ಎಂದು ಗದ್ಗದಿತರಾದರು. 

ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು

ನನಗೆ ಉದ್ಯೋಗ ಇದ್ದರೆ ನಾನು ಕುಟುಂಬ ನಿಭಾಯಿಸಿಕೊಂಡು ಹೋಗುತ್ತಿದ್ದೆ. ನಾನು ಖಾಸಗಿ ಸಂಸ್ಥೆಯೊಂದರಲ್ಲಿ ದುಡಿಯುವ ಉದ್ಯೋಗಿ. ಚಿಕನ್ ಶಾಪ್ ಅನ್ನು ನಾನು ನೋಡಿಕೊಂಡಿದ್ದೆ ಇನ್ನು ನನಗೆ ಅಲ್ಲಿಗೆ ಹೋಗಲು ಸಾಧ್ಯವಿಲ್ಲ. ಮನೆ ಕಟ್ಟಬೇಕು ಎಂಬುದು ಪ್ರವೀಣ್ ಕನಸಾಗಿತ್ತು. ಮನೆ ಕಟ್ಟಲು ತನ್ನಿಂದಾದ ಪ್ರಯತ್ನವನ್ನು ಮಾಡುತ್ತಿದ್ದರು. ಇನ್ನೂ ಹೊಸ ಮನೆ ಕಟ್ಟಲು ಸಾಧ್ಯವೇ ಇಲ್ಲವೇ ಗೊತ್ತಿಲ್ಲ. ಅಲ್ಲದೆ ಪ್ರವೀಣ್ ಕನಸನ್ನು ನನಗೆ ನನಸು ಮಾಡಲು ಸಾಧ್ಯವೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ನಾಯಕರನ್ನು ನಂಬಿ ನಿಂತರೆ ನಾವು ಕೆಟ್ಟ ಹಾಗೆ. ಪ್ರವೀಣ್ ಪಕ್ಷ ಸಂಘಟನೆಗಾಗಿ 24 ಗಂಟೆ ದುಡಿದವರು. ಪ್ರವೀಣ್ ಗೆ ವೈರಿ ಶತ್ರು ಅಂತ ಯಾರೂ ಇರಲಿಲ್ಲ. ಎಲ್ಲರನ್ನೂ ಒಂದೇ ರೀತಿ ನೋಡುತ್ತಿದ್ದರು. ಆರೋಪಿಗಳನ್ನು ಬಂಧನ ಮಾಡಿದರೆ ನನಗೆ, ನನ್ನ ಮನೆಯವರಿಗೆ ಸಮಾಧಾನವಾಗುತ್ತದೆ ಎಂದು ನೂತನ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ