ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಯರ ನಗ್ನ ವೀಡಿಯೋ ಮಾಡಿ ಹಣ ದೋಚುತ್ತಿದ್ದ ಬೆಂಗ್ಳೂರಿನ ಗ್ಯಾಂಗ್ ಅರೆಸ್ಟ್

Twitter
Facebook
LinkedIn
WhatsApp
ಮಹಿಳೆಯರ ನಗ್ನ ವೀಡಿಯೋ ಮಾಡಿ ಹಣ ದೋಚುತ್ತಿದ್ದ ಬೆಂಗ್ಳೂರಿನ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಡಿವೋರ್ಸ್ ಆಗಿರುವ ಹಾಗೂ ಗಂಡ ಸತ್ತು ಒಂಟಿಯಾಗಿರುವ ಮಹಿಳೆಯರನ್ನ ಟಾರ್ಗೆಟ್ ಮಾಡಿ ಟ್ರ್ಯಾಪ್ ಮಾಡಿ ವಿಕೃತಿ ಮೆರೆದು ದೋಚುತ್ತಿದ್ದ ಗ್ಯಾಂಗ್‌ವೊಂದನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಮಂಗಳಾ, ರವಿ, ಶಿವಕುಮಾರ್, ಶ್ರೀನಿವಾಸ್ ಬಂಧಿತ ಆರೋಪಿಗಳು. ಮಂಗಳಾ ಮತ್ತು ರವಿ ಗಂಡ ಹೆಂಡತಿಯರು. ಇವರು ಡಿವೋರ್ಸ್ ಆಗಿರುವ ಹಾಗೂ ಗಂಡ ಸತ್ತು ಒಂಟಿಯಾಗಿರುವ ಮಹಿಳೆಯರನ್ನು ಗುರುತು ಮಾಡಿ, ನಂತರ ಈ ಗ್ಯಾಂಗ್‌ನಲ್ಲಿದ್ದ ಓರ್ವ ಮಹಿಳೆ ಟಾರ್ಗೆಟ್ ಮಾಡಿದ್ದವರ ಗೆಳೆತನ ಸಂಪಾದನೆ ಮಾಡ್ತಿದ್ಲು. ಬಳಿಕ ಫೋನ್ ಮೂಲಕ ಮಾತನಾಡ್ತಿದ್ರು. ಬನ್ನಿ ಮೀಟ್ ಮಾಡೋಣ ಎಂದು ಕರೆಯುತ್ತಿದ್ದರು. ಮೀಟ್ ಮಾಡಲು ಬಂದ ನಂತರ ಮಹಿಳೆಯರನ್ನ ಕಾರಿನ ಒಳಗೆ ಬರಲು ತಿಳಿಸುತ್ತಿದ್ದರು. ಬಳಿಕ ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗುತ್ತಿದ್ದರು.

ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶದಕ್ಕೆ ಗ್ಯಾಂಗ್ ಕರೆದುಕೊಂಡು ಹೋಗುತ್ತಿದ್ದರು. ಬಹುತೇಕ ಬಾರಿ ತಾವರೆಕೆರೆ ಕಡೆಯ ಅರಣ್ಯ ಪ್ರದೇಶದಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಅಲ್ಲಿ ಮಹಿಳೆಗೆ ಬಟ್ಟೆ ಬಿಚ್ಚಿಲು ಹೇಳುತ್ತಿದ್ದರು. ಒಪ್ಪದೇ ಇದ್ದಾಗ ಹಲ್ಲೆ ಮಾಡಿ ಬಟ್ಟೆ ಬಿಚ್ಚಿಸುತ್ತಿದ್ದರು. ನಂತರ ನಗ್ನ ವೀಡಿಯೋ ಮಾಡಿ ಮೊಬೈಲ್ ಇಟ್ಟುಕೊಳ್ತಿದ್ದ ಗ್ಯಾಂಗ್, ಬಳಿಕ ಈ ವಿಡಿಯೋ ಹೊರಗೆ ಬರಬಾರ್ದು ಅಂದರೆ ಹಣ ನೀಡುವಂತೆ ಒತ್ತಾಯಿಸುತ್ತಿದ್ದರು. ಮಹಾಲಕ್ಷ್ಮೀ ಲೇಔಟ್‌ನ ಮಹಿಳೆ ಓರ್ವರಿಂದ ಒಂದು ಚಿನ್ನದ ಚೈನ್, ಕಿವಿಯೋಲೆ, ಉಂಗುರ ಕಿತ್ತುಕೊಂಡಿದ್ದಾರೆ. ಕೊನೆಗೆ ಫೋನ್ ಫೇ ಮೂಲಕ 84 ಸಾವಿರ ರೂ.ಗಳಷ್ಟು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಮತ್ತೆ ಹಣ ಬೇಕು ಎಂದು ಎಟಿಎಂ ಕಾರ್ಡ್ ಮೂಲಕ 40 ಸಾವಿರ ಡ್ರಾ ಮಾಡಿಸಿದ್ದಾರೆ.

ನಂತರ ಮೊಬೈಲ್ ಸಿಮ್ ಕಾರ್ಡ್ ಕಿತ್ತುಕೊಂಡು ನಡುರಸ್ತೆಯಲ್ಲಿ ಬಿಟ್ಟುಹೋಗಿದ್ದರು. ಘಟನೆ ನಂತರ ಮಹಾಲಕ್ಷ್ಮೀ ಲೇಔಟ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಮಹಿಳೆ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡಿದ್ದ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಎಂಟು ಮಹಿಳೆಯರಿಗೆ ಹಿಂಸೆ ನೀಡಿ ರಾಬರಿ ಮಾಡಿರುವುದನ್ನೂ ಬಯಲಿಗೆಳೆಯಲಾಗಿದೆ. 8 ಮಹಿಳೆಯರು ಹೆದರಿ ಪೊಲೀಸ್ ಠಾಣೆಗೆ ದೂರನ್ನೆ ನೀಡಿರಲಿಲ್ಲ, ಸದ್ಯ ನೊಂದ ಮಹಿಳೆಯರಿಗೆ ಘಟನೆ ನಡೆದ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಮನವಿ ಮಾಡಲಾಗಿದೆ ಎಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ