ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

Twitter
Facebook
LinkedIn
WhatsApp
Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದೆ. ನಿನ್ನೆ ಒಂದೇ ದಿನ 3 ಪದಕಗಳು ಭಾರತದ ಪಾಲಾಗಿದ್ದು. ಒಟ್ಟು 9 ಪದಕಗಳನ್ನು ಗೆದ್ದಿದೆ. ನಿನ್ನೆ 48 ಕೆಜಿ ಮಹಿಳೆಯರ ವಿಭಾಗದಲ್ಲಿ ಸುಶೀಲ ದೇವಿ ಲಿಕ್ಮಾದಂ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು. 60 ಕೆಜಿ ಪುರುಷರ ಜುಡೋ ವಿಭಾಗದಲ್ಲಿ ವಿಜಯ್ ಕುಮಾರ್ ಯಾದವ್ ಕಂಚಿನ ಪದಕ ಪಡೆದುಕೊಂಡಿದ್ದರು.

Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

ಇಂದು ಮಹಿಳೆಯರ 71 ಕೆಜಿ ಮಹಿಳೆಯರ ವಿಭಾಗದಲ್ಲಿ ವೇಯ್ಟ್ಲಿಫ್ಟರ್ ಹರ್ಜಿಂದ್ರ ಕೌರ್ ಶಕ್ತಿ ಪ್ರದರ್ಶಿಸಿ ಕಂಚಿನ ಪದಕದ ಬೇಟೆಯಾಡಿದ್ದಾರೆ. ಭಾರತದ ಹರ್ಜಿಂದರ್ ಕೌರ್ 71 ಕೆಜಿ ಮಹಿಳೆಯರ ವಿಭಾಗದ ವೇಯ್ಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 212 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. 

ಕ್ಲೀನ್ ಮತ್ತು ಜರ್ಕ್ ಸುತ್ತಿನಲ್ಲಿ ಹರ್ಜಿಂದರ್ ಸಿಂಗ್ ತನ್ನ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ವಿಯಾದರು. ತನ್ನ 3ನೇ ಪ್ರಯತ್ನದಲ್ಲಿ 119 ಕೆಜಿ (93 ಕೆಜಿ, 119 ಕೆಜಿ) ಎತ್ತುವ ಮೂಲಕ ತನ್ನ ಒಟ್ಟು ತೂಕ 212 ಕೆಜಿ ಎತ್ತುವಲ್ಲಿ ಯಶಸ್ವಿಯಾದರು.

Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

ಹರ್ಜಿಂದರ್ ಕೌರ್ ಸ್ನ್ಯಾಚ್‌ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ 90 ಕೆಜಿ ಎತ್ತುವಲ್ಲಿ ವಿಫಲರಾದರು. 2ನೇ ಸುತ್ತಿನಲ್ಲಿ 90 ಕೆಜಿ ಹಾಗೂ 3ನೇ ಸುತ್ತಿನಲ್ಲಿ ಯಶಸ್ವಿಯಾಗಿ 93 ಕೆಜಿ ಭಾರವನ್ನು ಎತ್ತಿದರು. ನಂತರ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲೇ 113 ಕೆ.ಜಿ ಎತ್ತುವಲ್ಲಿ ಯಶಸ್ವಿಯಾದರು. 2ನೇ ಸುತ್ತಿನಲ್ಲಿ 116 ಕೆಜಿ ಹಾಗೂ 3ನೇ ಸುತ್ತಿನಲ್ಲಿ 119 ಕೆಜಿಯನ್ನು ಯಶಸ್ವಿಯಾಗಿ ಎತ್ತುವ ಮೂಲಕ ಶಕ್ತಿ ಪ್ರದರ್ಶಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist