ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

Twitter
Facebook
LinkedIn
WhatsApp
Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

ಬರ್ಮಿಂಗ್‌ಹ್ಯಾಮ್: ಪದಕ ಗೆಲ್ಲುವ ತವಕದಲ್ಲಿದ್ದ ಭಾರತದ ಸೈಕ್ಲಿಸ್ಟ್ ಮೀನಾಕ್ಷಿ ಅಪಘಾತಕ್ಕೀಡಾದ್ದರಿಂದ ಗೆಲುವಿನ ಸನಿಹದಲ್ಲಿದ್ದ ಚಿನ್ನದ ಪದಕ ಆಂಗ್ಲರ ಪಾಲಾಯಿತು.

Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 10 ಕಿಮೀ ಸ್ಕ್ರ್ಯಾಚ್‌ ರೇಸ್‌ನಲ್ಲಿ ಭಾರತೀಯ ಸೈಕ್ಲಿಸ್ಟ್ ಮೀನಾಕ್ಷಿ ಅಪಘಾತಕ್ಕೀಡಾಗಿದ್ದರಿಂದ ಅವರು ಸ್ಪರ್ಧೆಯಿಂದ ಕಾಲ್ಕಿತ್ತರು. ಇದೇ ರೇಸ್‌ನಲ್ಲಿ ಇಂಗ್ಲೆಂಡ್‌ನ ಪ್ರತಿಸ್ಪರ್ಧಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. 

ಅಪಘಾತಕ್ಕೀಡಾದ್ದರಿಂದ ಬೈಸಿಕಲ್‌ನಿಂದ ಕೆಳಗೆ ಬಿದ್ದ ಮೀನಾಕ್ಷಿ ಬ್ಯಾಂಕಿಂಗ್ ಟ್ರ್ಯಾಕ್‌ಗೆ ಜಾರಿದರು. ಈ ವೇಳೆ ಮೀನಾಕ್ಷಿ ಅವರನ್ನ ಹಿಂದಿಕ್ಕಲು ಬರುತ್ತಿದ್ದ ನ್ಯೂಜಿಲೆಂಡ್‌ನ ಬ್ರಯೋನಿ ಬೋಥಾ ಸಹ ಅಪಘಾತಕ್ಕೀಡಾಗಿ ಮೀನಾಕ್ಷಿ ಅವರ ಮೇಲೆಯೇ ಸೈಕಲ್ ಹತ್ತಿಸಿ ಕೆಳಗೆಬಿದ್ದರು. ಮೀನಾಕ್ಷಿ ಅವರಿಗೆ ಪೆಟ್ಟಾಗಿದ್ದರಿಂದ ಸ್ಪರ್ಧೆಯಿಂದ ಹೊರಬರಬೇಕಾಯಿತು. ನ್ಯೂಜಿಲೆಂಡ್‌ನ ಬ್ರಯೋನಿ ಬೋಥಾ ಕೂಡ ಅಪಘಾತಕ್ಕೆ ಸಿಲುಕಿದರು. 

Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

ಅಪಘಾತದ ನಂತರ ವೈದ್ಯರು ಸ್ಥಳಕ್ಕೆ ಧಾವಿಸಿ ಇಬ್ಬರು ಸವಾರರನ್ನು ರೇಸ್‌ನಿಂದ ಹೊರಗೆ ಕರೆತಂದರು. ಮೀನಾಕ್ಷಿ ಅವರನ್ನ ಸ್ಟ್ರೆಚರ್‌ ಮೇಲೆ ಕರೆದುಕೊಂಡು ಹೋಗಲಾಯಿತು. ನಂತರ ಈ ಸ್ಪರ್ಧೆಯಲ್ಲಿ ಇಂಗ್ಲೆಂಡ್‌ನ ಲಾರಾ ಕೆನ್ನಿ ಚಿನ್ನ ಗೆದ್ದರು.

ಸದ್ಯ ಮೀನಾಕ್ಷಿ ಅಪಘಾತದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಕ್ರೀಡಾಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಇದು ಲೀ ವ್ಯಾಲಿ ವೆಲೋ ಪಾರ್ಕ್‌ನಲ್ಲಿ ನಡೆದ 2ನೇ ಅಪಘಾತವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ