ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶ-ವಿದೇಶಗಳಲ್ಲಿ ಖ್ಯಾತಿ ಗಳಿಸಿದ ಅದ್ಭುತ ಸ್ವಾದದ ಕೊಡಗಿನ ಕಾಫಿ!

Twitter
Facebook
LinkedIn
WhatsApp
ದೇಶ-ವಿದೇಶಗಳಲ್ಲಿ ಖ್ಯಾತಿ ಗಳಿಸಿದ ಅದ್ಭುತ ಸ್ವಾದದ ಕೊಡಗಿನ ಕಾಫಿ!

ಕೊಡಗಿನ ಕಾಫಿ ದೇಶ-ವಿದೇಶಗಳಲ್ಲಿ ಖ್ಯಾತಿಗಳಿಸಿದ ಕರ್ನಾಟಕದ ಹೆಮ್ಮೆಯ ಕಾಫಿ. ಕೊಡಗಿನ ತೋಟಗಳಲ್ಲಿ ಬೆಳೆಯಲಾಗುವ ಈ ಕಾಫಿಗೆ ದೇಶ-ವಿದೇಶಗಳಲ್ಲಿ ಮಾರುಕಟ್ಟೆಯಿದೆ.

ಕೊಡಗಿನ ಬಹುತೇಕ ಪ್ರದೇಶಗಳಲ್ಲಿ ಈ ಕಾಫಿಯನ್ನು ಬೆಳೆಯಲಾಗುತ್ತದೆ. ಆದರೆ ವಿಶೇಷವೆಂದರೆ 98 ಶೇಖರ ಭಾಗ ಕಾಫಿ ಬೆಳೆಯುತ್ತಿರುವ ರೈತರು ಸಣ್ಣ ರೈತರಾಗಿದ್ದಾರೆ.

ಅದ್ಭುತ ಸ್ವಾದವನ್ನು ಹೊಂದಿರುವ ಕೊಡಗಿನ ಕಾಫಿ ಜರ್ಮನಿ, ರಷ್ಯಾ, ಅಮೆರಿಕ, ಜಪಾನ್, ಗ್ರೀಸ್ ,ನೆದರ್ಲ್ಯಾಂಡ್, ಫ್ರಾನ್ಸ್ ದೇಶಗಳಿಗೆ ರಫ್ತಾಗುತ್ತದೆ. ಇಟಲಿ ದೇಶವು ಅತಿ ಹೆಚ್ಚು ಕೊಡಗಿನ ಕಾಫಿಯನ್ನು ಆಮದು ಮಾಡಿಕೊಳ್ಳುತ್ತದೆ.

ಅತ್ಯುತ್ತಮ ಸ್ವಾದ ಹೊಂದಿರುವ ಈ ಕಾಫಿಯನ್ನು ಇಂಡಿಯನ್ ಮಾನ್ಸೂನ್ಡ ಕಾಫಿ ಎಂದು ಕೂಡ ಕರೆಯಲಾಗುತ್ತದೆ. ಸಾವಿರದ ಒಂಬೈನೂರ 70ರಿಂದ ಕೊಡಗಿನಲ್ಲಿ ಕಾಫಿ ಬೆಳೆಯುವ ವೇಗವಾಗಿ ಬೆಳೆಯಿತು. ಇದರಿಂದ ಕೊಡಗಿನಲ್ಲಿ ಅತಿ ಹೆಚ್ಚು ಕಾಫಿ ಬೆಳೆಯಲು ಅನುಕೂಲವಾಯಿತು.

ರೋಬೋಸ್ಟಾ ಮತ್ತು ಅರೇಬಿಕಾ ಎಂಬೆರಡು ಕಾಫಿ ವಿಧಗಳು ಕೊಡಗಿನ ಕಾಫಿಯಲ್ಲಿ ಬಹಳಷ್ಟು ಖ್ಯಾತಿ ಹೊಂದಿದೆ.
ಇತ್ತೀಚಿಗೆ ಕೊಡಗಿನಲ್ಲಿ ಸಾವವಯ ಕಾಫಿ ಹೆಚ್ಚಿನ ರೀತಿಯಲ್ಲಿ ಜನಪ್ರಿಯವಾಗುತ್ತಿದೆ. ಅತ್ಯದ್ಭುತ ಸ್ವಾದ ಹೊಂದಿರುವ ಕೊಡಗಿನ ಕಾಫಿಯನ್ನು ನಾವು ಸವಿಯಲೇಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು