ಶುಕ್ರವಾರ, ಮೇ 17, 2024
ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ರಿಪಲ್ ಜಂಪ್‍ನಲ್ಲಿ ಇತಿಹಾಸ ಬರೆದ ಭಾರತೀಯ ಸ್ಪರ್ಧಿಗಳು – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಕಂಚು

Twitter
Facebook
LinkedIn
WhatsApp
ಟ್ರಿಪಲ್ ಜಂಪ್‍ನಲ್ಲಿ ಇತಿಹಾಸ ಬರೆದ ಭಾರತೀಯ ಸ್ಪರ್ಧಿಗಳು – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಕಂಚು

ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ ಪುರುಷರ ಟ್ರಪಲ್ ಜಂಪ್‍ನಲ್ಲಿ ಭಾರತಕ್ಕೆ ಒಂದೇ ಇವೆಂಟ್‍ನಲ್ಲಿ 2 ಪದಕ ಸಿಕ್ಕಿದೆ. ಎಲ್ದೋಸ್ ಪೌಲ್ ಚಿನ್ನದ ಪದಕ ಗೆದ್ದರೆ, ಅಬ್ದುಲ್ಲಾ ಅಬೂಬಕರ್ ಕಂಚಿನ ಪದಕ ತನ್ನದಾಗಿಸಿಕೊಂಡರು.

ಫೈನಲ್‍ನಲ್ಲಿ ಎಲ್ದೋಸ್ ಪೌಲ್ 17.03 ಮೀ. ಹಾರಿ ಚಿನ್ನದ ನೆಗೆ ಬೀರಿದರೆ, ಅಬ್ದುಲ್ಲಾ ಅಬೂಬಕರ್ 17.02 ಮೀ. ಹಾರಿ ಬೆಳ್ಳಿ ಪದಕ ಗೆದ್ದರು. ಈ ನಡುವೆ ಚಿನ್ನಗೆದ್ದ ಎಲ್ಡೋಸ್ ಪೌಲ್‍ಗಿಂತ ಬೆಳ್ಳಿಗೆದ್ದ ಅಬ್ದುಲ್ಲಾ ಅಬೂಬಕರ್ ನೆಗೆತ ಕೇವಲ 1 ಮೀ. ಅಂತರ ಕಂಡುಬಂದಿದ್ದು ವಿಶೇಷವಾಗಿತ್ತು. ಈ ಮೂಲಕ ಭಾರತದ ಟ್ರಿಪಲ್‌ ಜಂಪ್‌ ಸ್ಪರ್ಧಿಗಳು 22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಇತಿಹಾಸ ಬರೆದಿದ್ದಾರೆ.

10ನೇ ದಿನದ ಆರಂಭದಲ್ಲಿ ಭಾರತದ ಹಾಕಿ ತಂಡ ಕಂಚಿನ ಪದಕದ ಬೇಟೆಯೊಂದಿಗೆ ಆರಂಭಗೊಂಡ ಪದಕ ಬೇಟೆಗೆ ಬಾಕ್ಸರ್‌ಗಳು 2 ಚಿನ್ನದ ಪದಕ ಗೆದ್ದು ಮೆರುಗು ಹೆಚ್ಚಿಸಿದ್ದಾರೆ. ಈ ಮೂಲಕ ಕೂಟದಲ್ಲಿ ಭಾರತ 16 ಚಿನ್ನ, 12 ಬೆಳ್ಳಿ, 17 ಕಂಚಿನ ಪದಕ ಸೇರಿ ಒಟ್ಟು 45 ಪದಕ ಬಾಚಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ