ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

16 ವರ್ಷದ ನಂತರ ಕಂಚಿನ ಪದಕಕ್ಕೆ ಮುತ್ತಿಕ್ಕಿದ ಭಾರತ ಮಹಿಳಾ ಹಾಕಿ ತಂಡ

Twitter
Facebook
LinkedIn
WhatsApp

ಬರ್ಮಿಂಗ್‌ಹ್ಯಾಮ್‌(ಆ.07): ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಸವಿತಾ ಪೂನಿಯಾ ನೇತೃತ್ವದ ಭಾರತ ಮಹಿಳಾ ಹಾಕಿ ತಂಡವು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹಾಕಿ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ನ್ಯೂಜಿಲೆಂಡ್ ಎದುರಿನ ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಕೊನೆಗೂ ಗೆಲುವಿನ ಕೇಕೆ ಹಾಕುವಂತೆ ಮಾಡಿದೆ

ಕಾಮನ್‌ವೆಲ್ತ್‌ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಭಾರತ ತಂಡವು ಯಶಸ್ವಿಯಾಗಿದೆ.  ಮೊದಲ ಕ್ವಾರ್ಟರ್‌ನಿಂದಲೇ ಉಭಯ ತಂಡಗಳು ಆಕ್ರಮಣಕಾರಿ ಆಟವಾಡುವ ಯತ್ನ ನಡೆಸಿದರೂ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ ಎರಡನೇ ಕ್ವಾರ್ಟರ್‌ನಲ್ಲಿ ಭಾರತಕ್ಕೆ ಸಲೀಮಾ ತೇಟೆ ಗೋಲಿನ ಖಾತೆ ತೆರೆಯುವ ಮೂಲಕ 1-0 ಮುನ್ನಡೆ ತಂದುಕೊಟ್ಟರು. ಪಂದ್ಯದ ಕೊನೆಯ ನಿಮಿಷದವರೆಗೂ ಭಾರತ 1-0 ಮುನ್ನಡೆ ಕಾಯ್ದುಕೊಂಡಿತ್ತು. ಸಾಕಷ್ಟು ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಿದರೂ ಸಹಾ ಭಾರತ ಅದನ್ನು ಸೂಕ್ತವಾಗಿ ಬಳಸಿಕೊಳ್ಳಲು ಯಶಸ್ವಿಯಾಗಲಿಲ್ಲ. ಆದರೆ ಕೊನೆಯ ನಿಮಿಷದ ಕೆಲವೇ ಸೆಕೆಂಡ್‌ಗಳು ಭಾಕಿ ಇದ್ದಾಗ ಅಂದರೆ 18 ಸೆಕೆಂಡ್ ಇದ್ದಾಗ ನ್ಯೂಜಿಲೆಂಡ್ ಗೋಲು ಬಾರಿಸುವ ಮೂಲಕ 1-1ರ ಸಮಬಲ ಸಾಧಿಸುವಂತೆ ಮಾಡಿದರು.

ಪೆನಾಲ್ಟಿ ಶೂಟೌಟ್‌ನಲ್ಲಿ ಮಿಂಚಿದ ಸವಿತಾ ಪೂನಿಯಾ: ಪಂದ್ಯವು 1-1ರ ಸಮಬಲ ಸಾಧಿಸಿದ್ದರಿಂದ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು. ಮೊದಲ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್ ಗೋಲು ಬಾರಿಸುವ ಮೂಲಕ 1-0 ಮುನ್ನಡೆ ಸಾಧಿಸಿತು. ಇದರ ಬೆನ್ನಲ್ಲೇ ಭಾರತ ಎರಡು ಸತತ ಗೋಲು ದಾಖಲಿಸಿತು. ಈ ಮೂಲಕ ಭಾರತ 2-1ರ ಮುನ್ನಡೆ ಸಾಧಿಸಿತು. ಕೊನೆಯಲ್ಲಿ ಉತ್ತಮ ಗೋಲು ಕೀಪಿಂಗ್ ಮಾಡುವ ಮೂಲಕ ಭಾರತಕ್ಕೆ ಗೆಲುವು ತಂದುಕೊಡುವಲ್ಲಿ ನಾಯಕಿ ಸವಿತಾ ಪೂನಿಯ ಯಶಸ್ವಿಯಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ