ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು ಇನ್ನಿಲ್ಲ

Twitter
Facebook
LinkedIn
WhatsApp
ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು(76) ಹೃದಯಾಘಾತದಿಂದ ನಿಧನರಾಗಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನರ್ಗಿಸ್ ಬಾಬು ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ನರ್ಗಿಸ್ ಬಾಬು ಅವರು, ನರ್ಗಿಸ್ ಆಂಡ್ ಎಂಟರ್‌ಪ್ರೈಸಸ್ ಮೂಲಕ 23 ಚಿತ್ರಗಳನ್ನ ನಿರ್ಮಿಸಿದ್ದರು. ಮೊದಲು ಚಿತ್ರ ಹಂಚಿಕೆ ಮಾಡುತ್ತಾ ಚಿತ್ರೋದ್ಯಮಕ್ಕೆ ಕಾಲಿಟ್ಟ ಇವರು ಕನ್ನಡದಲ್ಲಿ ಸುಂದರ ಪುರುಷ ಸಿನಿಮಾವನ್ನು ಮೊದಲ ಬಾರಿಗೆ ನಿರ್ಮಾಣ ಮಾಡಿದರು. ನಂತರ ಯಾರಿಗೆ ಬೇಡ ದುಡ್ಡು, ಧನ್ ಧನಾ ಧನ್, ಅನಂತ್ ಗೌಡ ವರ್ಸಸ್ ರೆಡ್ಡಿ ಸಿನಿಮಾಗಳನ್ನು ನಿರ್ಮಿಸಿದರು.

ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

ಅನಂತ್ ನಾಗ್, ಶಶಿಕುಮಾರ್, ನೆನಪಿರಲಿ ಪ್ರೇಮ್ ಹೀಗೆ ಹಲವಾರು ನಟರ ಸಿನಿಮಾಗಳಿಗೆ ನರ್ಗಿಸ್ ಬಾಬು ಅವರು ಬಂಡವಾಳ ಹೂಡಿದ್ದರು. ಕಳೆದ 50 ವರ್ಷಗಳಿಂದ ವಿತರಕರಾಗಿ 600ಕ್ಕೂ ಹೆಚ್ಚು ಸಿನಿಮಾಗಳನ್ನ ವಿತರಣೆ ಮಾಡಿದ್ದಾರೆ. ಅಲ್ಲದೇ 2014ರಲ್ಲಿ ತೆರೆ ಕಂಡ ಶಿವರಾಜ್‍ಕುಮಾರ್ ಹಾಗೂ ರಮ್ಯಾ ಅಭಿನಯದ ಆರ್ಯನ್ ಚಿತ್ರವನ್ನು ನಿರ್ಮಿಸಿದ್ದರು.
ನರ್ಗಿಸ್ ಬಾಬು ಅವರಿಗೆ 6 ಮಕ್ಕಳಿದ್ದು, ಇವರಲ್ಲಿ ಕಮಾರ್ ಹಾಗೂ ವಸೀಮ್ ಎಂಬ ಇಬ್ಬರು ಮಕ್ಕಳು ಸ್ಯಾಂಡಲ್‍ವುಡ್‍ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. 73 ವರ್ಷದ ನರ್ಗಿಸ್ ಬಾಬು ಅವರ ಅಂತ್ಯಕ್ರಿಯೆಯನ್ನು ಮುನುರೆಡ್ಡಿ ಪಾಳ್ಯದಲ್ಲಿ ಮುಸ್ಲಿಂ ಸಂಪ್ರದಾಯದ ಪ್ರಕಾರ ಇಂದು ಮಧ್ಯಾಹ್ನ ನಡೆಸಲು ನಿರ್ಧರಿಸಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ