ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ಪತ್ರೆಗೆ ಹೋಗಲು ರಸ್ತೆ ಇಲ್ಲದೇ ನವಜಾತ ಅವಳಿ ಶಿಶುಗಳು ತಾಯಿ ಮಡಿಲಲ್ಲೇ ಸಾವು!

Twitter
Facebook
LinkedIn
WhatsApp
ಆಸ್ಪತ್ರೆಗೆ ಹೋಗಲು ರಸ್ತೆ ಇಲ್ಲದೇ ನವಜಾತ ಅವಳಿ ಶಿಶುಗಳು ತಾಯಿ ಮಡಿಲಲ್ಲೇ ಸಾವು!

ಮುಂಬೈ: ಆಸ್ಪತ್ರೆಗೆ ಸಾಗಿಸಲು ರಸ್ತೆ ಇಲ್ಲದ ಕಾರಣ ಅವಧಿಪೂರ್ವ ಜನಿಸಿದ ನವಜಾತ ಅವಳಿ ಶಿಶುಗಳು ತಾಯಿಯ ಮಡಿಲಿನಲ್ಲಿಯೇ ಸಾವನ್ನಪ್ಪಿರುವ ಹೃದಯವಿದ್ರಾಯಕ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯನ್ನು ತಾತ್ಕಾಲಿಕ ಸ್ಟ್ರೆಚರ್‍ನಲ್ಲಿ ಸಮೀಪದ ಆಸ್ಪತ್ರೆಗೆ ಸಾಗಿಸುತ್ತಿರುವುದನ್ನು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೆರಿಗೆ ನಂತರ ಭಾರೀ ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಕುಟುಂಬಸ್ಥರು ಸುಮಾರು 3 ಕಿ.ಮೀವರೆಗೆ ಕಲ್ಲು, ಮಣ್ಣು ಹಾಗೂ ಇಳಿಜಾರು ಪ್ರದೇಶಗಳಲ್ಲಿ ಹೊತ್ತು ಸಾಗಿಸಿದರು.

ಪಾಲ್ಘರ್ ಜಿಲ್ಲೆಯ ಮೊಖಾಡಾ ತಹಸಿಲ್ ನಿವಾಸಿಯಾಗಿರುವ ವಂದನಾ ಬುಧರ್ ತಮ್ಮ ಮನೆಯಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಏಳು ತಿಂಗಳ ಗರ್ಭಾವಸ್ಥೆಯಲ್ಲಿಯೇ ಅಕಾಲಿಕವಾಗಿ ಜನಿಸಿದ ಅವಳಿ ಶಿಶುಗಳು ದುರ್ಬಲವಾಗಿದ್ದವು. ಅಲ್ಲದೇ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೇ ಇರುವುದರಿಂದ ಅವಳಿ ಶಿಶುಗಳು ತಾಯಿಯ ಕಣ್ಣೇದುರೆ ಎದುರೇ ಪ್ರಾಣಬಿಟ್ಟಿದೆ.
ಈ ನಡುವೆ ಭಾರೀ ರಕ್ತಸ್ರಾವವಾಗುತ್ತಿದ್ದರಿಂದ ಮಹಿಳೆಯ ಸ್ಥಿತಿ ತೀವ್ರವಾಗಿ ಹದಗೆಡುತ್ತಿದ್ದಂತೆ, ಕುಟುಂಬಸ್ಥರು ಹಗ್ಗ, ಬೆಡ್‍ಶೀಟ್ ಮತ್ತು ಮರದ ತುಂಡನ್ನು ಬಳಸಿ ತಾತ್ಕಾಲಿಕ ಸ್ಟ್ರೆಚರ್ ಸಿದ್ಧಪಡಿಸಿ ಮಹಿಳೆಯನ್ನು ಹೊತ್ತುಕೊಂಡು ಆಸ್ಪತ್ರೆಯ ದಾರಿಯತ್ತ ಹೊರಟಿದ್ದರು. ಈಗಾಗಲೇ ಮಗುವನ್ನು ಕಳೆದುಕೊಂಡಿದ್ದು, ತಾಯಿಯನ್ನಾದರೂ ಉಳಿಸಬೇಕು ಎಂದು ನಿರ್ಧರಿಸಿ ಇಳಿಜಾರು ಪ್ರದೇಶಗಳಲ್ಲಿ ನಿಧಾನವಾಗಿ ಸಾಗುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೀಗ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಸಂಬಮಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಚಿತ್ರಾ ಕಿಶೋರ್ ಅವರು, ರಾಜ್ಯದ ಹಲವೆಡೆ ರಸ್ತೆಗಳು ಇಲ್ಲದೇ ಇರುವುದರಿಂದ ಇಂತಹ ಹಲವಾರ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ