ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ತನ್ನ ಪ್ರಿಯಕರನ ಮರ್ಮಾಂಗ ಕತ್ತರಿಸಿದ ತಾಯಿ

Twitter
Facebook
LinkedIn
WhatsApp
ಮಗಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ತನ್ನ ಪ್ರಿಯಕರನ ಮರ್ಮಾಂಗ ಕತ್ತರಿಸಿದ ತಾಯಿ

ಲಕ್ನೋ: ತನ್ನ 14 ವರ್ಷದ ಮಗಳ ಮೇಲೆ ಕಾಮದ ಕಣ್ಣು ಬೀರಿದ್ದಲ್ಲದೆ, ಆಕೆಯನ್ನು ರೇಪ್‌ ಮಾಡಲು ಯತ್ನಿಸಿದ ಲಿವ್‌ ಇನ್‌ ಪಾರ್ಟ್ನರ್‌ನ ಮರ್ಮಾಂಗವನ್ನೇ ತಾಯಿಯೊಬ್ಬಳು ಕತ್ತರಿಸಿದ ಪ್ರಕರಣ ಉತ್ತರ ಪ್ರದೇಶದ ಲಕೀಂಪುರ ಖೇರಿ ಜಿಲ್ಲೆಯ ಮಹದೇವ್‌ಗಂಜ್‌ನಲ್ಲಿ ನಡೆದಿದೆ.

ಮದ್ಯವ್ಯಸನಿಯಾಗಿದ್ದ ಗಂಡನಿಂದ ದೂರವಾದ ಬಳಿಕ, ಕಳೆದ ಎರಡು ವರ್ಷಗಳಿಮದ 36 ವರ್ಷದ ಮಹಿಳೆ, 32 ವರ್ಷದ ಪುರುಷನೊಂದಿಗೆ ಲಿವ್‌ ಇನ್‌ ರಿಲೇಷನ್‌ಷಿಪ್‌ನಲ್ಲಿದ್ದರು. “ಘಟನೆಯ ಸಮಯದಲ್ಲಿ ನಾನು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೆ. ಅದೃಷ್ಟವಶಾತ್ ಸಕಾಲದಲ್ಲಿ ಮನೆಗೆ ಹಿಂತಿರುಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ನನ್ನ ಮಗಳನ್ನು ಉಳಿಸಲು ಯತ್ನಿಸುತ್ತಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ.

 ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಅಡುಗೆ ಮನೆಯಿಂದ ಚಾಕು ತಂದು ಆತನ ಮರ್ಮಾಂಗವನ್ನು ಕತ್ತರಿಸಿದ್ದೇನೆ. ನಾನು ಮಾಡಿರುವ ಕೆಲಸದ ಬಗ್ಗೆ ನನಗೆ ಯಾವುದೇ ಪಶ್ಚಾತಾಪವಿಲ್ಲ’ ಎಂದು ತಾಯಿ ಪೊಲೀಸರಿಗೆ ತಿಳಿಸಿದ್ದಾಳೆ. 32 ವರ್ಷದ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಲಖಿಂಪುರ ಠಾಣೆಯ ಎಸ್‌ಎಚ್‌ಒ ಚಂದ್ರಶೇಖರ್ ಸಿಂಗ್ ಸೈಡ್ ತಿಳಿಸಿದ್ದಾರೆ. ಆರೋಪಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ