ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡನ ಫ್ರೆಂಡ್‌ ಮೇಲೆ ಲವ್‌, ಪತಿ ಹತ್ಯೆಗೆ ಪತ್ನಿ ಸುಪಾರಿ, ಆದರೂ ಬದುಕುಳಿದ ಗಂಡ, ಹೆದರಿ ಪ್ರಿಯಕರ ಆತ್ಮಹತ್ಯೆ...!

Twitter
Facebook
LinkedIn
WhatsApp
ಗಂಡನ ಫ್ರೆಂಡ್‌ ಮೇಲೆ ಲವ್‌, ಪತಿ ಹತ್ಯೆಗೆ ಪತ್ನಿ ಸುಪಾರಿ, ಆದರೂ ಬದುಕುಳಿದ ಗಂಡ, ಹೆದರಿ ಪ್ರಿಯಕರ ಆತ್ಮಹತ್ಯೆ…!

ಬೆಂಗಳೂರು(ಆ.20):  ಮನೆಗೆ ಬರುತ್ತಿದ್ದ ಪತಿಯ ಸ್ನೇಹಿತನ ಮೇಲೆ ಆಕೆಗೆ ಪ್ರೇಮವಾಯಿತು. ತನ್ನ ಪ್ರೀತಿಗೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಪ್ರಿಯಕರನ ಜೊತೆ ಸೇರಿ 1 ಲಕ್ಷ ರು.ಗಳಿಗೆ ಸುಪಾರಿ ಕೊಟ್ಟಳು. ಸುಪಾರಿ ಪಡೆದ ಹಂತಕರು ಹತ್ಯೆ ಮಾಡದೆ ಬಟ್ಟೆ ಮೇಲೆ ಟೊಮೊಟಾ ಸಾಸ್‌ ಹಾಕಿ ಹತ್ಯೆಯಾಗಿದೆ ಎಂದು ಪೋಟೋ ಕಳುಹಿಸಿದರು. ಪೋಟೋ ನೋಡಿದ ಪ್ರಿಯಕರ, ಪೊಲೀಸರ ಭೀತಿಯಿಂದ ಆತ್ಮಹತ್ಯೆಗೆ ಶರಣಾದ. ಬದುಕುಳಿದ ಪತಿಗೆ ತನ್ನ ಪತ್ನಿ ಲಂಪಟನ ಗೊತ್ತಾಯಿತು. ಕೊನೆಗೆ ಇತ್ತ ಪ್ರಿಯಕರನೂ ಇಲ್ಲ ಪತಿಯೂ ಇಲ್ಲದೆ ಸುಪಾರಿ ಹಂತಕರ ಜೊತೆ ಮಹಿಳೆ ಪರಪ್ಪನ ಅಗ್ರಹಾರ ಸೇರಿದ್ದಾಳೆ..!

ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ದೊಡ್ಡಬಿದರಕಲ್ಲು ನಿವಾಸಿ ನವೀನ್ ಕುಮಾರ್ ಹಾಗೂ ಪಲ್ಲವಿ ದಂಪತಿಗೆ ಇಬ್ಬರು ಮಕ್ಕಳಿದ್ದು, ಪಲ್ಲವಿ ಹಿಮವಂತ್ ಕುಮಾರ್ ಎಂಬುವವನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು.

ನವೀನ್‌ ಕೊಲೆಗೆ ಹರೀಶ್‌ ಹಾಗೂ ನಾಗರಾಜು ಎಂಬುವವರು ಸುಪಾರಿ ಪಡೆದು, ಜುಲೈ 23ರಂದು ನವೀನ್‌ನನ್ನು ಅಪಹರಿಸಿ ಚೆನ್ನೈನ ಲಾಡ್ಜ್‌ವೊಂದರಲ್ಲಿ ಕೂಡಿಹಾಕಿದ್ದರು. ಈ ಕೃತ್ಯಕ್ಕೆ ಮುಗಿಲನ್‌ ಸಹಕರಿಸಿದ್ದ. ಆರೋಪಿಗಳು ಎಣ್ಣೆ ಪಾರ್ಟಿ ಮಾಡುವಾಗ ನವೀನ್‌ ಕೂಡ ಜತೆಯಾಗಿದ್ದು, ಅವರಿಗೆ ಸ್ನೇಹಿತನಾಗಿಬಿಟ್ಟಿದ್ದ. ಹೀಗಾಗಿ ನವೀನ್‌ ಕೊಲ್ಲುವ ನಿರ್ಧಾರದಿಂದ ಆರೋಪಿಗಳು ಹಿಂದೆ ಸರಿದು ಸುಪಾರಿ ವಿಚಾರ ತಿಳಿಸಿದ್ದರು.

ಆದರೆ, ಸುಪಾರಿಗೆ ಒಪ್ಪಿಕೊಂಡಿರುವ 1 ಲಕ್ಷ ರೂ. ಹಣ ಪಡೆದುಕೊಳ್ಳುತ್ತೇವೆ. ಹೀಗಾಗಿ ನೀನು ಸತ್ತವನಂತೆ ನಟನೆ ಮಾಡು. ನಾವು ಹಿಮವಂತ್‌ಗೆ ವಿಡಿಯೋ ಕರೆ ಮಾಡಿ ನಂಬಿಸುತ್ತೇವೆ ಎಂದು ತಿಳಿಸಿದ್ದರು. ಇದಕ್ಕೆ ನವೀನ್‌ ಒಪ್ಪಿಕೊಂಡಿದ್ದರು. ”ಲಾಡ್ಜ್‌ನಲ್ಲಿ ನವೀನ್‌ನನ್ನು ಮಲಗಿಸಿ ಆತನ ಮುಖ ಎದೆಭಾಗ, ತಲೆಯ ತುಂಬಾ ಟೊಮ್ಯಾಟೋ ಸಾಸ್‌ ಸುರಿದಿದ್ದರು. ಬಳಿಕ ಹಿಮಂತ್‌ಗೆ ವಿಡಿಯೋ ಕಾಲ್‌ ಮಾಡಿ, ನವೀನ್‌ ಕೊಲೆ ಮಾಡಿದ್ದೇವೆ ಎಂದು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ