ಸೋಮವಾರ, ಜೂನ್ 17, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವದೆಹಲಿ: ಮಳೆ ತಂದ ಅವಾಂತರ-ಮೂರು ದಿನಗಳಲ್ಲಿ 50ಕ್ಕೂ ಅಧಿಕ ಸಾವು

Twitter
Facebook
LinkedIn
WhatsApp
ನವದೆಹಲಿ: ಮಳೆ ತಂದ ಅವಾಂತರ-ಮೂರು ದಿನಗಳಲ್ಲಿ 50ಕ್ಕೂ ಅಧಿಕ ಸಾವು

ನವದೆಹಲಿ, ಆ 21 : ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾದಲ್ಲಿ ತೀವ್ರ ಮುಂಗಾರು ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ 22 ಜನರು ಸಾವನ್ನಪ್ಪಿದ್ದು 12 ಜನರು ಗಾಯಗೊಂಡಿದ್ದಾರೆ. ಮಂಡಿ, ಕಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಹಾನಿಯಾಗಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಮಂಡಿಯ ಮಂಡಿ-ಕಟೋಲಾ-ಪ್ರಶಾರ್ ರಸ್ತೆಯ ಬಾಘಿ ನುಲ್ಲಾದಲ್ಲಿ ನಾಪತ್ತೆಯಾದ ಐವರು ಇಂದು ಸಹ ಪತ್ತೆಯಾಗಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಪಿಟಿಐಗೆ ತಿಳಿಸಿದ್ದಾರೆ.

ನಿನ್ನೆ ಈ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದ ನಂತರ ಹಲವಾರು ಕುಟುಂಬಗಳು ಬಾಘಿ ಮತ್ತು ಓಲ್ಡ್ ಕಟೋಲಾ ನಡುವೆ ಇರುವ ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿವೆ. ಶೋಘಿ ಮತ್ತು ತಾರಾ ದೇವಿ ನಡುವಿನ ಸೋನು ಬಾಂಗ್ಲಾದಲ್ಲಿ ಭೂಕುಸಿತದ ನಂತರ ಶನಿವಾರ ಸಂಜೆ ಶಿಮ್ಲಾ-ಚಂಡೀಗಢ ಹೆದ್ದಾರಿಯನ್ನು ನಿರ್ಬಂಧಿಸಲಾಗಿದ್ದು ಇಂದು ವಾಹನ ಸಂಚಾರಕ್ಕೆ ತೆರವುಗೊಳಿಸಲಾಗಿದೆ ಎಂದು ಮೋಖ್ತಾ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.! Twitter Facebook LinkedIn WhatsApp ಉಡುಪಿ, ಜೂನ್​ 11: ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ