ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಫಿನಾಡು ಚಂದುಗೆ ಕಾಫಿ ನಾಡಲ್ಲಿ ಅಡ್ಡಗಟ್ಟಿ ನಿಂದನೆ

Twitter
Facebook
LinkedIn
WhatsApp
ಕಾಫಿನಾಡು ಚಂದುಗೆ ಕಾಫಿ ನಾಡಲ್ಲಿ ಅಡ್ಡಗಟ್ಟಿ ನಿಂದನೆ

ಸಾಮಾಜಿಕ ಜಾಲತಾಣ ಸೆನ್ಸೇಶನ್ ಕಾಫಿನಾಡು ಚಂದುವನ್ನು ತಿಳಿಯದ ಕರ್ನಾಟಕದ ನೆಟ್ಟಿಗರು ಕಡಿಮೆ. ಅತ್ಯಂತ ಕಡಿಮೆ ಅವಧಿಯಲ್ಲಿ ಬಹುದೊಡ್ಡ ಜನಪ್ರಿಯತೆಯನ್ನು ಕಾಪಿನಾಡು ಚಂದು ಪಡೆದುಕೊಂಡಿದ್ದಾರೆ.

ಕಾಪಿನಾಡು ಚಂದು ಅದೆಷ್ಟು ಜನಪ್ರಿಯರಾಗಿದ್ದಾರೆಂದರೆ ಅವರ ಆರಾಧ್ಯ ದೈವ ನಟ ಶಿವರಾಜ್ ಕುಮಾರ್ ಅವರ ಇನ್‌ಸ್ಟಾಗ್ರಾಂ ಫಾಲೋವರ್‌ಗಳಿಗಿಂತಲೂ ಹೆಚ್ಚಿನ ಸಂಖ್ಯೆಯ ಫಾಲೋವರ್‌ಗಳನ್ನು ಚಂದು ಹೊಂದಿದ್ದಾರೆ.

ಭಾರಿ ಸಂಖ್ಯೆಯ ಅಭಿಮಾನಿಗಳನ್ನು, ಜನಪ್ರಿಯತೆಯನ್ನು ಗಳಿಸಿರುವ ಕಾಪಿನಾಡು ಚಂದು ಇದರಿಂದ ಸಾಕಷ್ಟು ಕಿರಿ-ಕಿರಿ, ಅಸೂಯೆ ತುಂಬಿದ ನಿಂದನೆಗಳನ್ನೂ ಸಹ ಅನುಭವಿಸುತ್ತಿದ್ದಾರೆ.

ಇದೀಗ ಕಾಫಿನಾಡು ಚಂದು ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋದಲ್ಲಿ ಕೆಲವರು ಕಾಫಿನಾಡು ಚಂದುಗೆ ಕಿರಿಕಿರಿ ಉಂಟುಮಾಡುತ್ತಿರುವ ದೃಶ್ಯವಿದೆ. ಜೀವನ ನಿರ್ವಹಣೆಗೆ ಆಟೋ ಓಡಿಸುತ್ತಿರುವ ಕಾಫಿನಾಡು ಚಂದುವನ್ನು ಅಡ್ಡಗಟ್ಟಿದ ಕೆಲವರು ಲೈವ್ ಹೋಗುವಂತೆ ಬಲವಂತ ಮಾಡಿದ್ದಾರೆ. ಆದರೆ ತಾನು ಈಗ ಕೆಲಸದಲ್ಲಿದ್ದು, ಸಂಜೆ ನಾಲ್ಕು ಗಂಟೆ ಮೇಲಷ್ಟೆ ಅದನ್ನೆಲ್ಲ ಮಾಡುವುದಾಗಿ ಹೇಳಿದ್ದಾರೆ.

ಕಾಫಿನಾಡು ಚಂದುವಿನ ಈ ಉತ್ತರದಿಂದ ಸಮಾಧಾನಗೊಳ್ಳದ ಅವರು ”ಏನೋ ನಿನಗೆ ಚಿಕ್ಕಮಗಳೂರಿನವರ್ಯಾರು ಬೇಡವೇನೊ?” ಎಂದಿದ್ದಾರೆ. ಅದಕ್ಕೆ ಕಾಫಿನಾಡು ಚಂದು, ”ನಾನೀಗ ಬಾಡಿಗೆ ಹೊಡೆಯಲು ಬಂದಿರೋದು. ನೀವ್ಯಾಕೆ ಹಾಡು ಮಾಡಿಕೊಡು ಎಂದು ಕೇಳಿದ್ದು? ಅದೆಲ್ಲ ಈಗ ಆಗಲ್ಲ ನಾಲ್ಕು ಗಂಟೆಗೆ ಎಂದು ಹೇಳಿರುವುದು” ಎಂದಿದ್ದಾರೆ. ಅದಕ್ಕೆ ಆ ಅಗಂತುಕ ಚಂದುವನ್ನು ಕೆಟ್ಟದಾಗಿ ನಿಂದಿಸಿ, ”ಅಪಾಯ್ಮೆಂಟ್ ತೆಗೆದುಕೊಂಡು ಬರಬೇಕೇನೋ ನಿನ್ನ ಹತ್ರ” ವಿಡಿಯೋದಲ್ಲಿ ಸೆರೆಯಾಗಿದೆ.

ಕಾಫಿನಾಡು ಚಂದು ಈ ಮೊದಲೇ ವಿಡಿಯೋ ಒಂದರಲ್ಲಿ, ತಾನು ಜೀವನ ನಿರ್ವಹಣೆಗೆ ಆಟೋ ಓಡಿಸುತ್ತಿರುವುದಾಗಿಯೂ, ಹಾಡು ಮಾಡುವುದು, ಬರ್ತ್‌ಡೇ ವಿಶ್ ಮಾಡುವುದು ನಾಲ್ಕು ಗಂಟೆಯ ಮೇಲೆ ಮಾತ್ರವೇ ಮಾಡುವುದಾಗಿ ಹೇಳಿದ್ದರು. ಆದರೆ ಕೆಲವರು ಬಲವಂತದಿಂದ ತಮಗೆ ಹಾಡು ಮಾಡುವಂತೆ, ತಮ್ಮ ಜೊತೆ ವಿಡಿಯೋ ಮಾಡುವಂತೆ ಕಾಫಿನಾಡು ಚಂದುವನ್ನು ಒತ್ತಾಯಿಸುತ್ತಿರುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ