ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸ್ ಇಲಾಖೆ ಲೇಡಿ ಸಿಂಗಂ ಖ್ಯಾತಿಯ 13 ವರ್ಷದ ತುಂಗಾ ಇನ್ನಿಲ್ಲ

Twitter
Facebook
LinkedIn
WhatsApp
ಪೊಲೀಸ್ ಇಲಾಖೆ ಲೇಡಿ ಸಿಂಗಂ ಖ್ಯಾತಿಯ 13 ವರ್ಷದ ತುಂಗಾ ಇನ್ನಿಲ್ಲ

ಹೌದು. ತುಂಗಾಳನ್ನು ಕಳೆದುಕೊಂಡ ಸಿಬ್ಬಂದಿ ಕಂಬನಿ ಮಿಡಿಯುತ್ತಿದ್ದಾರೆ. ಅಪರಾಧ ಪ್ರಕರಣಗಳನ್ನು ಪದಾವಣಗೆರೆ ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ತುಂಗಾ ಸೇವೆ ಸಲ್ಲಿಸಿದ್ದಾಳೆ. 71 ಕೊಲೆ ಪ್ರಕರಣಗಳು, 35 ಕಳ್ಳತನ ಹಾಗೂ ದರೋಡೆ ಪ್ರಕರಣಗಳನ್ನು ಭೇದಿಸಿದ್ದಾಳೆ. ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣಗಳನ್ನು ಕೂಡ ತುಂಗಾ ಕಂಡುಹಿಡಿದಿದ್ದಳು.

ಅಪರಾಧಿಗಳ ವಾಸನೆ ಹಿಡಿದು 13 ಕಿಲೋ ಮೀಟರ್ ಕ್ರಮಿಸಿ ಅಪರಾಧಿಗಳನ್ನು ಹಿಡಿದ ಕೀರ್ತಿ ತುಂಗಾಗಿದೆತ್ತೆ ಹಚ್ಚುವಲ್ಲಿ ಈಕೆ ನಿಸ್ಸೀಮಳಾಗಿದ್ದಳು. ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಳು. ಅದಾದ ಎರಡು ದಿನಕ್ಕೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯರು ರಕ್ತ ಪರೀಕ್ಷೆ ಮಾಡಿಸಿದಾಗ ಡೆಂಗ್ಯೂ ದೃಢಪಟ್ಟಿತ್ತು. ಚಿಕಿತ್ಸೆ ನೀಡಿದರು. ಆದರೆ ಬಿಳಿ ರಕ್ತ ಕಣ ಕಡಿಮೆಯಾಗಿದ್ರಿಂದ ತುಂಗಾ ಇದೀಗ ಸಾವನ್ನಪ್ಪಿದ್ದಾಳೆ.

ದಾವಣಗೆರೆ ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ತುಂಗಾ ಸೇವೆ ಸಲ್ಲಿಸಿದ್ದಾಳೆ. 71 ಕೊಲೆ ಪ್ರಕರಣಗಳು, 35 ಕಳ್ಳತನ ಹಾಗೂ ದರೋಡೆ ಪ್ರಕರಣಗಳನ್ನು ಭೇದಿಸಿದ್ದಾಳೆ. ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣಗಳನ್ನು ಕೂಡ ತುಂಗಾ ಕಂಡುಹಿಡಿದಿದ್ದಳು. ಅಪರಾಧಿಗಳ ವಾಸನೆ ಹಿಡಿದು 13 ಕಿಲೋ ಮೀಟರ್ ಕ್ರಮಿಸಿ ಅಪರಾಧಿಗಳನ್ನು ಹಿಡಿದ ಕೀರ್ತಿ ತುಂಗಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ