ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ನರ್ತನ! ಸಾವಿನ ದವಡೆಯಿಂದ ಮಹಿಳೆ ಪಾರು.

Twitter
Facebook
LinkedIn
WhatsApp
ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ನರ್ತನ! ಸಾವಿನ ದವಡೆಯಿಂದ ಮಹಿಳೆ ಪಾರು.

ಕಲಬುರಗಿ: ಹಾವು ಅಂದ್ರೆ ಮಾರುದ್ದ ಓಡೋರೇ ಹೆಚ್ಚು. ಅಂತದ್ರಲ್ಲಿ ಹಾವೊಂದು ಮಲಗಿದ್ದ ಮಹಿಳೆಯ ಮೇಲೆ ಹೆಡೆ ಎತ್ತಿ ನಿಂತ್ರೆ ಹೆಂಗಿರಬೇಡ ಯೋಚಿಸಿ. ಇಂತಹ ಅಪರೂಪದ ಘಟನೆ ಇಂದು ಕಲಬುರಗಿಯಲ್ಲಿ ನಡೆದಿದೆ. ಹೊಲದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ನಾಗರ ಹಾವೊಂದು ಹೆಡೆ ಎತ್ತಿ ನಿಂತಿದೆ. 

ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ಸುಮಾರು ಒಂದು ಗಂಟೆ ಕಾಲ ಕುಳಿತಿದ್ದರೂ ಆಕೆಗೆ ಯಾವುದೇ ಹಾನಿ ಮಾಡದೆ ಇಳಿದು ಹೋದ ಕುತೂಹಲಕಾರಿ ಘಟನೆ ನಡೆದಿದೆ.
ಮಲ್ಲಾಬಾದ ಗ್ರಾಮದ ರೈತ ಮಹಿಳೆ ಭಾಗಮ್ಮ ಹಣಮಂತ ಬಡದಾಳ ಅವರು ತಮ್ಮದೇ ತೋಟದಲ್ಲಿ ಕೃಷಿ ಕೆಲಸ ಮುಗಿಸಿ ಊಟ ಮಾಡಿ, ಗಿಡವೊಂದರ ಕೆಳಗೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಹಾವು ಮೈಮೇರಿದ್ದು ಗಮನಕ್ಕೆ ಬಂದ ಕೂಡಲೇ ಅವರು “ಹೇ ಮಲ್ಲಯ್ಯ, ಶ್ರೀಶೈಲ ಮಲ್ಲಯ್ಯ, ಸ್ವಾಮಿ ಕಾಪಾಡು ನನ್ನಪ್ಪ, ನೀ ಮಾಯವಾಗೋ ನನ್ನಪ್ಪ, ಹೇ ಮಲ್ಲಯ್ಯ’ ಎಂದು ದೇವರ ಜಪ ಮಾಡಿದ್ದರು. ಆಕೆಯ ಜಪ ಕೇಳಿಸಿತೋ ಎಂಬಂತೆ ಸುಮಾರು ಒಂದು ತಾಸು ಕಳೆದು ಹಾವು ಕೆಳಗಿಳಿದು ಹೋಯಿತು.

ವಿಷಯ ತಿಳಿದ ಜನ ಓಡೋಡಿ ಬಂದು ಈ ಅತ್ಯಪರೂಪದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದರು. ಜನರ ಗದ್ದಲಕ್ಕೂ ಹಾವು ಸರಿದಾಡಿರಲಿಲ್ಲ. ಭಾಗಮ್ಮ ಅವರ ಮನೆಯವರು ಕೂಡ ದೇವರನ್ನು ಸ್ಮರಿಸಲು ಹೇಳಿದ್ದರು.
ಭಾಗಮ್ಮಳ ಮಗ ನಾಗಪ್ಪ ಕಳೆದ ವರ್ಷ ಮೃತಪಟ್ಟಿದ್ದು, ಅವನ ಅಂತ್ಯಕ್ರಿಯೆಯನ್ನು ಅದೇ ತೋಟದಲ್ಲಿ ನೆರವೇರಿಸಲಾಗಿತ್ತು. ಆತನೇ ನಾಗರಹಾವಿನ ರೂಪದಲ್ಲಿ ಬಂದಿದ್ದಾನೆ ಎಂದು ಕುಟುಂಬದವರು ಹೇಳುತ್ತಿದ್ದಾರೆ.

ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ನರ್ತನ! ಸಾವಿನ ದವಡೆಯಿಂದ ಮಹಿಳೆ ಪಾರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ