ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ-ರವಿ ಕಟಪಾಡಿ ಸ್ಪಷ್ಟನೆ

Twitter
Facebook
LinkedIn
WhatsApp
ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ-ರವಿ ಕಟಪಾಡಿ ಸ್ಪಷ್ಟನೆ

ಉಡುಪಿ: ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.

ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಬಡ ಮಕ್ಕಳ ಚಿಕಿತ್ಸೆಗಾಗಿ 90 ಲಕ್ಷ ರೂ.ಗಳನ್ನು ರವಿ ಅವರು ಸಂಗ್ರಹಿಸಿದ್ದರು. ಈ ಬಾರಿ ಡೆಮೋನ್ ಮೂಲಕ ಹತ್ತು ಲಕ್ಷ ರೂ. ಸಂಗ್ರಹಿಸಿದ್ದು, ಒಟ್ಟು ಮೊತ್ತ 1 ಕೋಟಿ ರೂ. ಆಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳ 66 ಮಂದಿ ಮಕ್ಕಳಿಗೆ ಈವರೆಗೆ ಅವರು ನೆರವಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ