ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳೆ ಜೊತೆ ಠಾಣೆಯಲ್ಲೇ ರಾಸಲೀಲೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ASI!

Twitter
Facebook
LinkedIn
WhatsApp
ಮಹಿಳೆ ಜೊತೆ ಠಾಣೆಯಲ್ಲೇ ರಾಸಲೀಲೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ASI!

ವಿಶಾಖಪಟ್ಟಣ; ರಾತ್ರಿ ಶಿಫ್ಟ್ ನಲ್ಲಿ ಹೆಚ್ಚುವರಿ ಜವಾಬ್ಧಾರಿ ಕೊಟ್ಟು ಡ್ಯುಟಿಗೆ ನೇಮಿಸಿದ್ರೆ,ಇದೇ ಅಧಿಕಾರಿ ದುರ್ಬಳಕೆ ಮಾಡಿಕೊಂಡು ಎಎಸ್ ಐ ಮಹಿಳೆಯ ಜೊತೆ ಠಾಣೆಗೆ ಬಂದು ರಾಸಲೀಲೆಯಲ್ಲಿ ತೊಡಗಿದ್ದ ಘಟನೆ ಕೊಥಕೋಟ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ರವಿಕಾಮಥಮ್ ಪೊಲೀಸ್ ಠಾಣೆಯ ಎಎಸ್‌ಐ ಅಪ್ಪಾ ರಾವ್ ಅವರನ್ನು ಅದೇ ಜಿಲ್ಲೆಯ ಕೊಥಕೊಟ ಪೊಲೀಸ್ ಠಾಣೆಯ ಸಿಬ್ಬಂದಿ ಕೊರತೆಯಿಂದ ಕೆಲ ದಿನಗಳ ಕಾಲ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು.ಅದರಲ್ಲೂ ಪ್ರಮುಖವಾಗಿ ರಾತ್ರಿ ಪಾಳಿಯ ಜವಾಬ್ದಾರಿ ನೀಡಲಾಗಿತ್ತು. ಈ ಪೊಲೀಸ್ ಠಾಣೆ ಪಟ್ಟಣದಿಂದ ಹೊರವಲಯದಲ್ಲಿರುವ ಎಎಸ್‌ಐ ಅಪ್ಪಾ ರಾವ್‌ಗೆ ಸಿಕ್ಕಿದ್ದೇ ಚಾನ್ಸ್ ಎಂಬಂತಾಗಿದೆ.

ಕಂಠಪೂರ್ತಿ ಕುಡಿದು ಕರ್ತವ್ಯಕ್ಕೆ ಹಾಜರಾದ ಅಪ್ಪಾ ರಾವ್, ರಾತ್ರಿ 10.30 ಸುಮಾರಿಗೆ ಮಹಿಳೆಯೊಬ್ಬರನ್ನು ಕರೆದುಕೊಂಡು ಠಾಣೆಗೆ ಬಂದಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೊಲೀಸ್ ಪೇದೆ, ಈ ರೀತಿಯ ವರ್ತನೆ ಸರಿಯಲ್ಲ. ತಕ್ಷಣವೇ ಮಹಿಳೆಯನ್ನು ಸುರಕ್ಷಿತವಾಗಿ ಬಿಡುವಂತೆ ತಾಕೀಕು ಮಾಡಿದ್ದಾರೆ. ಇದರಿಂದ ಕೆರಳಿದ ಎಎಸ್ ಐ ನಿನ್ನ ಆದೇಶ ಪಾಲಿಸುವುದು ನನ್ನ ಕೆಲಸವಲ್ಲ ಎಂದು ಗದರಿಸಿದ್ದಾನೆ.

ಇತ್ತ ಪೊಲೀಸ್ ಪೇದೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ.ಇದರಿಂದ ಇನ್ಸ್ ಪೆಕ್ಟರ್ ಇಲ್ಯಾಸ್ ತಕ್ಷಣ ನೇರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.
ಈ ವೇಳೆ ಅಪ್ಪಾ ರಾವ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.ತಕ್ಷಣವೇ ಅಪ್ಪಾ ರಾವ್ ಅವರನ್ನು ಅಮಾನತುಗೊಳಿಸಾಗಿದೆ.ಸ್ಥಳಕ್ಕೆ ಇದೇ ವೇಳೆ ಮಾದ್ಯಮಗಳು ಬಂದಿದ್ದು ಸುದ್ದಿ ಭಾರೀ ವೈರಲ್‌ ಆಗಿದೆ.

ಅಪ್ಪಾರಾವ್ ಕಂಠಪೂರ್ತಿ ಕುಡಿದು ಮಹಿಳೆಯರ ಜೊತೆ ಸರಸ ಸಲ್ಲಾಪ ನಡೆಸುತ್ತಿದ್ದ.ಆದರೆ ದಿಢೀರ್ ಆಗಿ ಹಿರಿಯ ಅಧಿಕಾರಿ ಪೊಲೀಸ್ ಠಾಣೆಗೆ ಎಂಟ್ರಿಕೊಟ್ಟಿದ್ದಾರೆ.ಇದರಿಂದ ಆತ ಸಿಕ್ಕಿ ಹಾಕಿಕೊಂಡಿದ್ದಾನೆ.ಈ‌ ಕುರಿತು ಎಸ್ಪಿ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist