ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೀದರ್ ; ಕುಡಿದ ಮತ್ತಿನಲ್ಲಿ ಗುದದ್ವಾರದಲ್ಲಿ ಲೋಟ ತುರುಕಿಸಿದ ವ್ಯಕ್ತಿ, ಸ್ಥಿತಿ ಗಂಭೀರ

Twitter
Facebook
LinkedIn
WhatsApp
ಬೀದರ್ ; ಕುಡಿದ ಮತ್ತಿನಲ್ಲಿ ಗುದದ್ವಾರದಲ್ಲಿ ಲೋಟ ತುರುಕಿಸಿದ ವ್ಯಕ್ತಿ, ಸ್ಥಿತಿ ಗಂಭೀರ

ಬೀದರ್;ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಗುದದ್ವಾರದಲ್ಲಿ ಲೋಟ ತುರುಕಿಸಿದ ವಿಚಿತ್ರ ಪ್ರಸಂಗ ನಡೆದಿದೆ.

ಬೀದರ್‌ ಜಿಲ್ಲೆಯ ಚಿಟಗುಪ್ಪಾದ 38 ವರ್ಷದ ವ್ಯಕ್ತಿಗೆ ಕಲಬುರಗಿಯ ಸನ್ ರೈಸ್ ಆಸ್ಪತ್ರೆಯ ವೈದ್ಯರ ತಂಡ ಅಪರೂಪದ ಶಸ್ತಚಿಕಿತ್ಸೆ ಮಾಡಿ ರಕ್ಷಿಸಿದೆ.

ಕುಡಿದ ನಶೆಯಲ್ಲಿ ವಿಕೃತಿ ಮೆರೆದು ಈತ ಸ್ಟೀಲ್ ಲೋಟವನ್ನು ಗುದದ್ವಾರದ ಮೂಲಕ ಹೊಟ್ಟೆಗೆ ತುರುಕಿದ್ದ. ಘಟನೆಯಿಂದ ವ್ಯಕ್ತಿಯ ಕರುಳಿಗೆ ಡ್ಯಾಮೇಜ್ ಆಗಿತ್ತು. ಕರುಳು ಡ್ಯಾಮೇಜ್ ಆಗಿದ್ದರಿಂದ ವಿಪರೀತ ರಕ್ತಸ್ರಾವ ಉಂಟಾಗಿತ್ತು. ಅತೀವ ರಕ್ತಸ್ರಾವದಿಂದ ಕಂಗೆಟ್ಟ ಈತ ಬೀದರ್‌ನಿಂದ ಕಲಬುರಗಿಗೆ ತೆರಳಿ ಆಸ್ಪತ್ರೆಗೆ ತೆರಳಿದ್ದ.

ಸನ್ ರೈಸ್ ಆಸ್ಪತ್ರೆಯ ವೈದ್ಯರ ತಂಡ ರಾತ್ರೋ ರಾತ್ರಿ ಸರ್ಜರಿಯ ಪ್ಲ್ಯಾನ್ ಮಾಡಿಕೊಂಡು ತುರ್ತು ಶಸ್ತ್ರ ಚಿಕಿತ್ಸೆ ಮಾಡಿ ಹೊಟ್ಟೆಯಲ್ಲಿನ ಸ್ಟೀಲ್ ಗ್ಲಾಸ್‌ನ್ನು ಹೊರತೆಗೆದಿದ್ದಾರೆ. ಜತೆಗೆ ಡ್ಯಾಮೇಜ್ ಆಗಿರುವ ಕರುಳನ್ನು ಶಸ್ತ್ರಚಿಕಿತ್ಸೆ ಮೂಲಕ‌ ಜೋಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ