ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ಮಂಗಳೂರಿಗೆ-ಲಕ್ಷಾಂತರ ಮಂದಿಯ ನಿರೀಕ್ಷೆ. ಭಾರಿ ವ್ಯವಸ್ಥೆ!!

Twitter
Facebook
LinkedIn
WhatsApp
ಪ್ರಧಾನಿ ಮೋದಿ ಮಂಗಳೂರಿಗೆ-ಲಕ್ಷಾಂತರ ಮಂದಿಯ ನಿರೀಕ್ಷೆ. ಭಾರಿ ವ್ಯವಸ್ಥೆ!!

ಬೆಂಗಳೂರು  (ಆ.31): ಪ್ರಧಾನಿ ನರೇಂದ್ರ‌ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್  ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು 1 ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮದ ಖುದ್ದು ಮೇಲುಸ್ತುವಾರಿ ವಹಿಸಿದ್ದು, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆಗೆ ಈಗಾಗಲೇ ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಲಾಗಿದೆ. ಈ ಸಮಾವೇಶಕ್ಕೆ ಕರಾವಳಿ ಜಿಲ್ಲೆಗಳಲ್ಲೇ ಇತ್ತೀಚಿನ‌ ದಿನಗಳಲ್ಲಿ ಸೇರದೇ ಇರುವಷ್ಟು ಜನರನ್ನು ಸೇರಿಸಲಾಗುತ್ತಿದೆ. ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿರುವುದರಿಂದ ಸ್ವಯಂಪ್ರೇರಣೆಯಿಂದಲೇ ಜನರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸುಮಾರು ಒಂದು ಲಕ್ಷ ಜನರು ಮೋದಿ ಭಾಷಣ ಕೇಳುವುದಕ್ಕೆ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

2 ಸಾವಿರ ಬಸ್‌: ಸಮಾವೇಶ ಸ್ಥಳಕ್ಕೆ ಉಭಯ ಜಿಲ್ಲೆಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಕರೆತರುವುದಕ್ಕೆ ಸುಮಾರು 2 ಸಾವಿರ ಬಸ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ‌ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆಯೂ ಸೇರಿದಂತೆ ಸುಮಾರು ಒಂದು ಗಂಟೆ ಕಾಲ ಪಕ್ಷದ ನಾಯಕರ ಜತೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.ಪರಶುರಾಮ ಪುತ್ಥಳಿ : ಪ್ರಧಾನಿ ಮೋದಿಯವರಿಗೆ ಈ ಕಾರ್ಯಕ್ರಮದ ಸ್ಮರಣಾರ್ಥವಾಗಿ ತುಳುನಾಡು ನಿರ್ಮಾತೃ ಪರಶುರಾಮನ ಭವ್ಯ ಪುತ್ಥಳಿಯನ್ನು ಉಡುಗೊರೆ ರೂಪದಲ್ಲಿ ಕೊಡಲು ನಿಶ್ಚಯಿಸಲಾಗಿದೆ. ಈ ಪುತ್ಥಳಿಯನ್ನು ವಿಶೇಷ ಆಸ್ಥೆಯಿಂದ ಸಿದ್ಧಪಡಿಸುವುದಕ್ಕೆ ಸಚಿವ ಸುನಿಲ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ. ಕರಾವಳಿಯ ಇತಿಹಾಸದಲ್ಲಿ ನಭೂತೋ ಎಂಬಂತೆ ಕಾರ್ಯಕ್ರಮ ಯಶಸ್ವಿಗೊಳಿಸಲು ಕೇಸರಿಪಡೆ ಈಗ ಸಜ್ಜಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ