ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಮಣಿಪಾಲದ ವಿದ್ಯಾರ್ಥಿಗಳ ಅಪಹರಣ – ನಾಲ್ವರ ತಂಡ ಪೋಲಿಸ್ ಬಲೆಗೆ

Twitter
Facebook
LinkedIn
WhatsApp
ಉಡುಪಿ: ಮಣಿಪಾಲದ ವಿದ್ಯಾರ್ಥಿಗಳ ಅಪಹರಣ – ನಾಲ್ವರ ತಂಡ ಪೋಲಿಸ್ ಬಲೆಗೆ

ಉಡುಪಿ: ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಗರದ ಕಲ್ಸಂಕ ಜಂಕ್ಷನ್ ಬಳಿ ನಡೆದಿದೆ. ನಾಲ್ಕು ಮಂದಿಯ ತಂಡ ಈ ಅಪಹರಣ ಮತ್ತು ದರೋಡೆ ಯತ್ನ ನಡೆಸಿದ್ದು, ಉಡುಪಿ ನಗರ ಠಾಣಾ ಪೋಲಿಸರು ತಂಡದವರನ್ನು ವಶಕ್ಕೆ ಪಡೆದಿದ್ದಾರೆ.

ಮಣಿಪಾಲದ ಉಡುಪಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಾದ ಬ್ರೈಟಿಲ್ ಬಿಜು ಮತ್ತು ಮಹಮ್ಮದ್ ಸಿನಾನ್ ಕರಾವಳಿ ಬೈಪಾಸ್ ಬಳಿಯಿರುವ ಹೋಟೆಲಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಮಣಿಪಾಲದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಲ್ಸಂಕ ಜಂಕ್ಷನ್ ಬಳಿ ಕರಾವಳಿ ಬೈಪಾಸ್ ಕಡೆಯಿಂದ ಬಂದ ಕೆಎ -01-ಎಂಎ-5287 ನೋಂದಣಿ ಸಂಖ್ಯೆಯ ಕಾರಿಗೆ ಕೈ ತೋರಿಸಿ ಡ್ರಾಪ್ ಕೇಳಿದ್ದಾರೆ.

ಈ ವೇಳೆ ಚಾಲಕ ಕಾರು ನಿಲ್ಲಿಸಿದ್ದು, ಕಾರಿನಲ್ಲಿ ಚಾಲಕ ಸೇರಿ ನಾಲ್ವರು ಇದ್ದರು. ಈ ವೇಳೆ ಕಾರಿನೊಳಗಿಂದ ವಾಸನೆ ಬಂದಿದ್ದು, ಕಾರಿನಲ್ಲಿ ತೆರಳಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ. ಆಗ ಕಾರಿನಲ್ಲಿದ್ದ ಒಬ್ಬತಾ ಇಳಿದು ಚೂರಿ ತೋರಿಸಿ, ಕಾರಿನಲ್ಲಿ ಕುಳಿತುಕೊಳ್ಳದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ವಿದ್ಯಾರ್ಥಿಗಳಿಬ್ಬರನ್ನು ಅಪಹರಣ ಮಾಡಿದ್ದಾರೆ.

ನಂತರ ವಿದ್ಯಾರ್ಥಿಗಳ ಮೊಬೈಲ್ ಕಿತ್ತುಕೊಂಡು ದೊಡ್ಡಣಗುಡ್ಡೆಯ ಪಾರ್ಕ್‌ನಲ್ಲಿ ಇಬ್ಬರಿಗೆ ಹಲ್ಲೆ ನಡೆಸಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ಒಬ್ಬಾತ ತಪ್ಪಿಸಿಕೊಂಡು ಬಂದು ಠಾಣೆಯಲ್ಲಿ ದೂರು ನೀಡಿದ್ದಾನೆ. ಇನ್ನೊಬ್ಬ ವಿದ್ಯಾರ್ಥಿಯನ್ನು ಕಾಪು, ಶಿರ್ವದಲ್ಲಿ ಸುತ್ತಾಡಿಸಿ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ. ಶಿರ್ವ ಬಳಿ ಪೋಲಿಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ