ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂವಿಧಾನದ 10ನೇ ವಿಧಿ ಉಲ್ಲಂಘಿಸಿದವರ ವಿರುದ್ಧ ಕೋರ್ಟಿಗೆ ಹೋಗಲು ಜೆಡಿಯು ತೀರ್ಮಾನ

Twitter
Facebook
LinkedIn
WhatsApp
ಸಂವಿಧಾನದ 10ನೇ ವಿಧಿ ಉಲ್ಲಂಘಿಸಿದವರ ವಿರುದ್ಧ ಕೋರ್ಟಿಗೆ ಹೋಗಲು ಜೆಡಿಯು ತೀರ್ಮಾನ

ಐವರು ಶಾಸಕರು ಪಾಟ್ನಾಕ್ಕೆ ಹೋಗಿದ್ದಾರೆ ಎಂದು ಜೆಡಿಯು ಅಧ್ಯಕ್ಷರು ತಿಳಿಸಿದರೆ, ಸ್ಥಳೀಯ ವರದಿಯಂತೆ ಆ ಐವರು ಜೆಡಿಯು ಶಾಸಕರನ್ನು ಮಣಿಪುರದ ಬಿಜೆಪಿ ಅಧ್ಯಕ್ಷ ಎ. ಶಾರ್ದಾ ದಿಲ್ಲಿಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ನಾಯಕ ಮುಖ್ಯಮಂತ್ರಿ ಈ ಮೊದಲೇ ದಿಲ್ಲಿ ಸೇರಿದ್ದಾರೆ.
ಒಂದು ಪಕ್ಷ ಇನ್ನೊಂದು ಪಕ್ಷದಲ್ಲಿ ಸೇರಲು ಸಂವಿಧಾನದ 10ನೇ ವಿಧಿಯನ್ನು ಅನುಸರಿಸಬೇಕಾಗುತ್ತದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಕ್ಷ(ತ್ರಿಮಯುಂ) ಬೀರೇನ್ ಅವರು ಪಾಟ್ನಾಕ್ಕೆ ಹೋಗುವುದಾಗಿ ಹೇಳಿದ್ದ ಶಾಸಕರು ದಿಲ್ಲಿಗೆ ಹಾರಿರುವುದು ತಿಳಿದು ಬಂದಿದೆ. ಇದು ಸಂವಿಧಾನದ 10ನೇ ವಿಧಿಗೆ ಅಪಚಾರವಾಗಿದ್ದು, ತಾನು ಹೈಕೋರ್ಟ್ ಮೆಟ್ಟಿಲೇರುವುದಾಗಿ ಅವರು ಹೇಳಿದ್ದಾರೆ. ಅಲ್ಲಿ ಆ ಐವರು ಶಾಸಕರನ್ನು ಅನರ್ಹಗೊಳಿಸಲು ಕೇಳುವುದಾಗಿ ಅವರು ಹೇಳಿದ್ದಾರೆ. ಮುಹ್ಮದ್ ಅಬ್ದುಲ್ ನಸೀರ್ ಒಬ್ಬರು ಮಾತ್ರ ಜೆಡಿಯುನಲ್ಲಿ ಉಳಿಯುತ್ತಾರೆ, ಎನ್ನುವಾಗಲೇ ಅವರೂ ದಿಲ್ಲಿಗೆ ಹೋಗಿದ್ದಾರೆ ಎನ್ನುವ ವರದಿ ಬಂದಿದೆ.

ಪಾಟ್ನಾದಲ್ಲಿ ನಡೆಯುತ್ತಿರುವ ಜೆಡಿಯು ಕಾರ್ಯಕಾರಿ ಸಮಾವೇಶದಲ್ಲಿ ಮಣಿಪುರದ ಬಿಜೆಪಿ ಮೈತ್ರಿ ಸರಕಾರದಿಂದ ಹೊರಬರುವಂತೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಮಣಿಪುರ ಬಿಜೆಪಿ ಶಾಸಕರು ತಪ್ಪಿಸಿಕೊಂಡಿದ್ದಾರೆ ಎನ್ನುವುದು ಈಗ ಸ್ಪಷ್ಟವಾಗಿದೆ.
ಕಳೆದ ಚುನಾವಣೆಯಲ್ಲಿ 38 ಕಡೆ ಸ್ಪರ್ಧಿಸಿದ್ದ ಜೆಡಿಯು 6 ಕಡೆ ಗೆದ್ದಿತ್ತು. ಕಾಂಗ್ರೆಸ್ಸಿನ ಎಲ್ಲರೂ ಬಿಜೆಪಿಗೆ ಪಕ್ಷಾಂತರಗೊಂಡು ಸ್ಪರ್ಧಿಸಿದ್ದರಿಂದ ಕಾಂಗ್ರೆಸ್ ಬರೇ 5 ಸ್ಥಾನ ಉಳಿಸಿಕೊಳ್ಳಲು ಸಾಧ್ಯವಾಗಿತ್ತು. ಬಿಜೆಪಿಯು 60 ಸ್ಥಾನ ಬಲದಲ್ಲಿ 32 ಗೆದ್ದಿತ್ತು; ಬಹುಪಾಲು ಅವರೆಲ್ಲ ಕಾಂಗ್ರೆಸ್ ಮಾಜಿ ಶಾಸಕರಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ