![Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ](https://urtv24.com/wp-content/uploads/2024/06/WhatsApp-Image-2024-06-26-at-9.15.16-AM-300x194.jpeg)
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಮೂಲದವರಾದ ಸುನಿಲ್ ಸಿಕ್ವೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಡು ಪಡುಕೋಡಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಪ್ರಶಸ್ತಿ ಪ್ರಧಾನ ಇಂದು ನಡೆಯಲಿದೆ. ಕ್ರೀಡಾಕೂಟ, ಕಟ್ಟಡ ನಿರ್ಮಾಣ ಈ ರೀತಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶಾಲೆಯ ಅಭಿವೃದ್ಧಿಗಾಗಿ ದುಡಿದಿದ್ದಾರೆ. ಇವರ ಕಾರ್ಯವನ್ನು ಪರಿಗಣಿಸಿ
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ
ಮನ್ಸೂನ್ ಪ್ರವಾಸಕ್ಕೆ ಹೇಳಿ ಮಾಡಿಸಿದ ಸ್ಥಳ ಕೊಡಗು; ಈ ಪ್ರವಾಸದ ಸಂದರ್ಭದಲ್ಲಿ ಈ ಸ್ಥಳಗಳನ್ನು ಮಿಸ್ ಮಾಡಬೇಡಿ!