ಮಂಗಳವಾರ, ಜೂನ್ 18, 2024
ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!-ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದಕಟ್ಟೆ ಮೂಲದ ಮೂಡು ಪಡುಕೋಡಿ ಶಾಲೆಯ ಶಿಕ್ಷಕರಾದ ಸುನಿಲ್ ಸಿಕ್ವೇರ್ ರವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

Twitter
Facebook
LinkedIn
WhatsApp
ಸಿದ್ದಕಟ್ಟೆ ಮೂಲದ ಮೂಡು ಪಡುಕೋಡಿ ಶಾಲೆಯ ಶಿಕ್ಷಕರಾದ ಸುನಿಲ್ ಸಿಕ್ವೇರ್ ರವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಮೂಲದವರಾದ ಸುನಿಲ್ ಸಿಕ್ವೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಡು ಪಡುಕೋಡಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪ್ರಶಸ್ತಿ ಪ್ರಧಾನ ಇಂದು ನಡೆಯಲಿದೆ. ಕ್ರೀಡಾಕೂಟ, ಕಟ್ಟಡ ನಿರ್ಮಾಣ ಈ ರೀತಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶಾಲೆಯ ಅಭಿವೃದ್ಧಿಗಾಗಿ ದುಡಿದಿದ್ದಾರೆ. ಇವರ ಕಾರ್ಯವನ್ನು ಪರಿಗಣಿಸಿ
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.! Twitter Facebook LinkedIn WhatsApp ಉಡುಪಿ, ಜೂನ್​ 11: ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು

ಅಂಕಣ