ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

Twitter
Facebook
LinkedIn
WhatsApp

ಭಾರತದಲ್ಲಿ ಇಂದು ಒಂದೇ ದಿನ ಎರಡು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗಿವೆ. ರಿಯಲ್ ಮಿ ಕಂಪನಿ ಕೇವಲ 8,999 ರೂಪಾಯಿಗೆ ರಿಯಲ್ ಮಿ C33 (Realme C33) ಫೋನನ್ನು ಅನಾವರಣ ಮಾಡಿದ್ದರೆ, ಇತ್ತ ಶವೋಮಿ ಕೂಡ ರಿಯಲ್ ಮಿಗೆ ಪೈಪೋಟಿ ನೀಡಲು ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್​ಫೋನ್ ಒಂದನ್ನು ಪರಿಚಯಿಸಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ಶವೋಮಿ (Xiaomi) ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿ ಎ1 (Redmi A1) ಫೋನ್ ಲಾಂಚ್ ಆಗಿದೆ. ಇದು ಬಜೆಟ್ ಬೆಲೆಯ ಮೊಬೈಲ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಆವೃತ್ತವಾಗಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ರೆಡ್ಮಿ A1 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 2GB RAM + 32GB ಸ್ಟೋರೇಜ್​ಗೆ ಕೇವಲ 6,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಹಾಗೂ ತಿಳಿ ನೀಲಿ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ. ಸೆಪ್ಟೆಂಬರ್ 9 ರಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಎಂಐ ಅಧಿಕೃತ ವೆಬ್​ಸೈಟ್​ನಲ್ಲಿ ಸೇಲ್ ಕಾಣಲಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ