ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬರೋಬ್ಬರಿ 41 ಸಾವಿರ ರೂಪಾಯಿ ಟಿ-ಶರ್ಟ್‌ ಧರಿಸಿ ರಾಹುಲ್‌ ಯಾತ್ರೆ, ಬಿಜೆಪಿ ಟೀಕೆ!

Twitter
Facebook
LinkedIn
WhatsApp
ಬರೋಬ್ಬರಿ 41 ಸಾವಿರ ರೂಪಾಯಿ ಟಿ-ಶರ್ಟ್‌ ಧರಿಸಿ ರಾಹುಲ್‌ ಯಾತ್ರೆ, ಬಿಜೆಪಿ ಟೀಕೆ!

ನವದೆಹಲಿ (ಸೆ.9): ರಾಜಕಾರಣಿಗಳು ಧರಿಸುವ ಬಟ್ಟೆಗಳ ಕುರಿತಾಗಿ ರಾಜಕಾರಣ ಭಾರತದಲ್ಲಿ ಹೊಸದಲ್ಲಿ. ಪ್ರಧಾನಿಯಿಂದ ಹಿಡಿದು ಎಲ್ಲರೂ ಈ ಅಪವಾದಕ್ಕೆ ತುತ್ತಾಗಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೋ ಯಾತ್ರೆಯಲ್ಲಿ ಧರಿಸಿದ್ದ ದುಬಾರಿ ಬೆಲೆಯ ಟಿ-ಶರ್ಟ್‌ ಬಗ್ಗೆ ಬಿಜೆಪಿ ಟೀಕೆ ಮಾಡಿದೆ.

ಬರೋಬ್ಬರಿ 41 ಸಾವಿರ ರೂಪಾಯಿ ಟಿ-ಶರ್ಟ್‌ ಧರಿಸಿ ರಾಹುಲ್‌ ಯಾತ್ರೆ, ಬಿಜೆಪಿ ಟೀಕೆ!
ಬರೋಬ್ಬರಿ 41 ಸಾವಿರ ರೂಪಾಯಿ ಟಿ-ಶರ್ಟ್‌ ಧರಿಸಿ ರಾಹುಲ್‌ ಯಾತ್ರೆ, ಬಿಜೆಪಿ ಟೀಕೆ!

ಯಾತ್ರೆ ಆರಂಭಿಸುವ ವೇಳೆ ರಾಹುಲ್ ಗಾಂಧಿ ಬಿಳಿ ಬಣ್ಣದ ಟೀ ಶರ್ಟ್, ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಈ ಪ್ರಯಾಣಕ್ಕಾಗಿ ರಾಹುಲ್ ಗಾಂಧಿ ಎರಡು ಜೊತೆ ಶೂಗಳನ್ನು ತೆಗೆದುಕೊಂಡಿದ್ದಾರೆ ಮತ್ತು ಅವರು ಗುರುವಾರ ಧರಿಸಿದ್ದ ಶೂಗಳು ‘ಆಸಿಕ್ಸ್’ ಬ್ರಾಂಡ್‌ನ ಕ್ರೀಡಾ ಶೂಗಳಾಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಇದರ ಬೆನ್ನಲ್ಲಿಯೇ ರಾಹುಲ್‌ ಗಾಂಧಿ ಧರಿಸಿದ್ದ ಟಿ-ಶರ್ಟ್‌ನ ಮೌಲ್ಯವನನ್ನು ಬಿಜೆಪಿ ಪಕ್ಷವು ಕೆದಕಿ ಟ್ವೀಟ್‌ ಮಾಡಿದೆ. ರಾಹುಲ್ ಧರಿಸಿದ ಟಿ-ಶರ್ಟ್‌ ಬರ್‌ಬೆರಿ ಕಂಪನಿಯದ್ದಾಗಿದೆ. ಈ ಒಂದು ಟಿಶರ್ಟ್‌ನ ಮೌಲ್ಯವೇ 41, 257 ರೂಪಾಯಿ ಭಾರತವೇ ಇದನ್ನು ನೋಡಿ ಎಂದು ಟ್ವೀಟ್‌ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ