ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಹರಿಪ್ರಿಯ ಕನ್ನಡದ ಪ್ರತಿಭಾವಂತ ನಟಿ. ಹಲವಾರು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ ಹರಿಪ್ರಿಯ ತನ್ನ ಪ್ರತಿಭಾ ಕೌಶಲ್ಯವನ್ನು ತೋರ್ಪಡಿಸಿದ್ದಾರೆ.
1991 ರಲ್ಲಿ ಚಿಕ್ಕಮಗಳೂರಿನಲ್ಲಿ ಜನಿಸಿದ ಹರಿಪ್ರಿಯ ಮೊದಲಿಗೆ ಭರತನಾಟ್ಯಂ ನಾಟ್ಯದಲ್ಲಿ ಪ್ರವೀಣರಾಗಿದ್ದರು. ಕಾರ್ಯಕ್ರಮಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುತ್ತಿದ್ದ ಹರಿಪ್ರಿಯ ಮೊದಲಿಗೆ ತುಳು ಚಿತ್ರರಂಗದ ಮೂಲಕ ಚಿತ್ರ ಜಗತ್ತಿಗೆ ಕಾಲಿಟ್ಟರು.
ನಂತರ ಕನ್ನಡದ ಮನಸುಗಳ ಮಾತು ಮಧುರ ಎಂಬ ಸಿನಿಮಾದ ಮೂಲಕ ಸಿನಿಮಾ ಜಗತ್ತಿಗೆ ತನ್ನ ಅಭಿನಯ ಕೌಶಲ್ಯವನ್ನು ತೋರಿಸಿದರು.
ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿರುವ ಹರಿಪ್ರಿಯ ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.
2014ರಲ್ಲಿ ಕನ್ನಡದ ಉಗ್ರಂ ಸಿನಿಮಾದ ಮೂಲಕ ಮನೆಮಾತಾದ ಹರಿಪ್ರಿಯ ನಂತರ ಹಿಂತಿರುಗಿ ನೋಡಲಿಲ್ಲ. ಬಸ್ಯಾ, ರಿಕ್ಕಿ, ಬಲಿಜೋಡಿ ಮುಂತಾದ ಸಿನಿಮಾಗಳಲ್ಲಿ ಹರಿಪ್ರಿಯ ನಟಿಸಿದ್ದಾರೆ.
ಭಜರಂಗಿ ದಲ್ಲು ನಟಿಸಿರುವ ಹರಿಪ್ರಿಯ ಕನ್ನಡದ ಪ್ರತಿಭಾವಂತ ಹಾಗೂ ಭವಿಷ್ಯದ ಬಹುದೊಡ್ಡ ನಟಿಯಾಗುವ ಎಲ್ಲ ಲಕ್ಷಣಗಳನ್ನು ತೋರ್ಪಡಿಸಿದ್ದಾರೆ.
ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಹರಿಪ್ರಿಯ ಬಳಿ ಅನೇಕ ಸಿನಿಮಾಗಳಿವೆ. ಕನ್ನಡದಲ್ಲಿ ಬಹಳಷ್ಟು ಭರವಸೆ ಸಿರುವ ಹರಿಪ್ರಿಯ ಭವಿಷ್ಯದಲ್ಲಿ ಬಹುದೊಡ್ಡ ನಟಿಯಾಗುವ ಎಲ್ಲ ಲಕ್ಷಣಗಳಿವೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?