ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

Twitter
Facebook
LinkedIn
WhatsApp
ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

ಜಕಾರ್ತಾ: ಇಂಡೋನೇಷ್ಯಾದ ಈಸ್ಟ್​ ಪಪುವಾ ಮತ್ತು ಆಸ್ಟ್ರೇಲಿಯಾದ ನ್ಯೂ ಗಿನಿಯಾ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.6 ರಷ್ಟು ಇತ್ತು. ಭೂಕಂಪದ ನಂತರ ಅಮೆರಿಕದ ಜಿಯೊಲಾಜಿಕಲ್ ಸರ್ವೇ ಸಂಸ್ಥೆಯು ಸುನಾಮಿ ಎಚ್ಚರಿಕೆಯ ಸಂದೇಶ ನೀಡಿದೆ. ‘ಕೈನಂಟು ಪಟ್ಟಣಕ್ಕೆ 67 ಕಿಲೋಮೀಟರ್ ದೂರದಲ್ಲಿ ಭೂಮಿಯ 61 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಸುತ್ತಲ 1,000 ಕಿಮೀ ವ್ಯಾಪ್ತಿಯಲ್ಲಿ ಸುನಾಮಿ ಅಪ್ಪಳಿಸಬಹುದು ಎಂದು ಜಿಯಾಲಾಜಿಕಲ್ ಸರ್ವೇ ಎಚ್ಚರಿಸಿದೆ.

ಇಂಡೋನೇಷ್ಯಾದ ವೆಸ್ಟ್​ ಪಪುವಾ ಪ್ರಾಂತ್ಯದಲ್ಲಿ ನಿನ್ನೆಯಷ್ಟೇ (ಸೆ.10) 6.2 ಹಾಗೂ 5.5 ತೀವ್ರತೆಯ ಎರಡು ಭೂಕಂಪಗಳು ವರದಿಯಾಗಿದ್ದವು. ಭೂಮಿಯಿಂದ 16 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರವಿತ್ತು. ನಿನ್ನೆಯ ಭೂಕಂಪದಿಂದ ಸುನಾಮಿ ಆತಂಕ ಇಲ್ಲ ಎಂದು ಇಂಡೋನೇಷ್ಯಾದ ಹವಾಮಾನ ಇಲಾಖೆ ಹೇಳಿತ್ತು. ಆಸ್ತಿಪಾಸ್ತಿಗೆ ಆದ ಹಾನಿ ಹಾಗೂ ಜೀವಹಾನಿಯ ಬಗ್ಗೆಯೂ ಯಾವುದೆ ಮಾಹಿತಿ ಲಭ್ಯವಾಗಿರಲಿಲ್ಲ.

ತ್ತೀಚಿನ ದಿನಗಳಲ್ಲಿ ಇಂಡೋನೇಷ್ಯಾದಲ್ಲಿ ಆಗಾಗ ಭೂಕಂಪ ವರದಿಯಾಗುತ್ತಲೇ ಇದೆ. ಸುಮಾರು 2.70 ಕೋಟಿ ಜನಸಂಖ್ಯೆಯ ದೇಶದಲ್ಲಿ ಜ್ವಾಲಾಮುಖಿ ಮತ್ತು ಸುನಾಮಿಗಳೂ ಆಗಾಗ ವರದಿಯಾಗುತ್ತಿವೆ. ಇಂಡೋನೇಷ್ಯಾ ದೇಶವು ಭೌಗೋಳಿಕವಾಗಿ ‘ಪೆಸಿಫಿಕ್ ರಿಂಗ್ ಆಫ್ ಫೈರ್’ ವಲಯದಲ್ಲಿ ಬರುತ್ತದೆ. ಇಲ್ಲಿ ಭೂಗರ್ಭದಲ್ಲಿರುವ ವೈವಿಧ್ಯಮಯ ಟೆಕ್ಟೊನಿಕ್ ಪ್ಲೇಟ್​ಗಳು ಸಂಧಿಸುತ್ತವೆ. ಇದರಿಂದ ಸರಪಳಿ ಪ್ರಕ್ರಿಯೆಗಳು ನಡೆದು, ಹಲವು ಸಂದರ್ಭದಲ್ಲಿ ಭೂಕಂಪಕ್ಕೆ ಕಾರಣವಾಗುತ್ತದೆ. ಇಂಡೋನೇಷ್ಯಾದ ಪಾಪುವಾ ಪ್ರದೇಶದಲ್ಲಿ ಜನಸಂಖ್ಯೆ ವಿರಳವಾಗಿದೆ. ಹೀಗಾಗಿ ಹೆಚ್ಚಿನ ಸಾವುನೋವು, ಅಪಾಯ ವರದಿಯಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ