ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ನೆರೆಯ ಬಗ್ಗೆ ಕಾಂಗ್ರೆಸ್ ವ್ಯಾಪಕ ಟೀಕೆಗೆ ,ರಾಜ ಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಕಟ್ಟಡಗಳನ್ನು ಉರುಳಿಸಿ ತಿರುಗೇಟು ನೀಡಿದ ಬಿಜೆಪಿ ಸರ್ಕಾರ!!

Twitter
Facebook
LinkedIn
WhatsApp
ಬೆಂಗಳೂರಿನ ನೆರೆಯ ಬಗ್ಗೆ ಕಾಂಗ್ರೆಸ್ ವ್ಯಾಪಕ ಟೀಕೆಗೆ ,ರಾಜ ಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಕಟ್ಟಡಗಳನ್ನು ಉರುಳಿಸಿ ತಿರುಗೇಟು ನೀಡಿದ ಬಿಜೆಪಿ ಸರ್ಕಾರ!!

ಬೆಂಗಳೂರಿನಲ್ಲಿ ಕಳೆದ ವಾರ ವ್ಯಾಪಕ ಮಳೆಯಾಗಿದ್ದು, ಇದರಿಂದ ಬೆಂಗಳೂರಿನ ಹಲವು ಭಾಗಗಳು ಮುಳುಗಿ ಹೋಗಿದ್ದವು. ಈ ಬಗ್ಗೆ ಸರ್ಕಾರದ ವಿರುದ್ಧ ಕಾಂಗ್ರೆಸ್ ವ್ಯಾಪಕ ಟೀಕೆಯನ್ನು ಮಾಡಿತ್ತು.

ಸರ್ಕಾರವೇ ಕಾರಣ ಎಂದು ಜರಿದಿತ್ತು. ಇದರ ಬೆನ್ನಲಿ ಎತ್ತುಕೊಂಡ ಬಿಜೆಪಿ ಸರ್ಕಾರ, ಇಂದು ಯಾವುದೇ ಮುಲಾಜಿ ಇಲ್ಲದೆ ರಾಜ ಕಾಲ್ವೆಗಳನ್ನು ಒತ್ತುವರಿ ಮಾಡಿ ಕಟ್ಟಲಾಗಿದ್ದ ಹಲವಾರು ಕಟ್ಟಡಗಳನ್ನು ಉರುಳಿಸಿ ಆ ಮೂಲಕ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದೆ .

ಈ ರಾಜಕಾಲ್ವೆಗಳಲ್ಲಿ ಕಾಂಗ್ರೆಸ್ ಸರ್ಕಾರ ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಲು ಅವಕಾಶ ನೀಡಿತ್ತು ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪದ ನಡುವೆ ರಾಜಕಾಲ್ವೆಗಳನ್ನು ಮೂಲಂಗಿಸಿ ಕಟ್ಟಿದ ಕಟ್ಟಡಗಳನ್ನು ಉರುಳಿಸಿ ಈಗ ಒತ್ತುವರಿದಾರರಿಗೆ
ಬಿಸಿ ಮುಟ್ಟಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ