ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

India T20 Squad: ಟೀಮ್ ಇಂಡಿಯಾದಿಂದ ಜಡೇಜಾ ಔಟ್: ಯುವ ಆಲ್​ರೌಂಡರ್​ಗೆ ಸ್ಥಾನ

Twitter
Facebook
LinkedIn
WhatsApp
India T20 Squad: ಟೀಮ್ ಇಂಡಿಯಾದಿಂದ ಜಡೇಜಾ ಔಟ್: ಯುವ ಆಲ್​ರೌಂಡರ್​ಗೆ ಸ್ಥಾನ

India Squad For T20 World Cup 2022: ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. 15 ಸದ್ಯಸರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಳಗದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಏಷ್ಯಾಕಪ್​ ವೇಳೆ ಗಾಯಗೊಂಡಿದ್ದ ಜಡೇಜಾ ಇತ್ತೀಚೆಗೆ ಮೊಣಕಾಲಿನ ಸರ್ಜರಿಗೆ ಒಳಗಾಗಿದ್ದರು.

ಸದ್ಯ ಚೇತರಿಸಿಕೊಳ್ಳುತ್ತಿರುವ ಕಾರಣ ಜಡೇಜಾ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಅಷ್ಟೇ ಅಲ್ಲದೆ ಮೀಸಲು ಆಟಗಾರರ ಪಟ್ಟಿಗೂ ಆಯ್ಕೆ ಮಾಡಿಲ್ಲ. ಅಂದರೆ 15 ಸದಸ್ಯರ ಮುಖ್ಯ ಬಳಗದ ಜೊತೆ ನಾಲ್ವರು ಮೀಸಲು ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್ ಹೆಸರಿದೆ. ಇದಾಗ್ಯೂ ಜಡೇಜಾ ಅವರನ್ನು ಹೆಚ್ಚುವರಿ ಆಟಗಾರನ ಪಟ್ಟಿಗೂ ಸೇರ್ಪಡೆಗೊಳಿಸಿಲ್ಲ. ಹೀಗಾಗಿ ಟಿ20 ವಿಶ್ವಕಪ್​ನಿಂದ ರವೀಂದ್ರ ಜಡೇಜಾ ಹೊರಗುಳಿಯುವುದು ಖಚಿತವಾಗಿದೆ.

ಏಕೆಂದರೆ ಮೀಸಲು ಆಟಗಾರರ ಪಟ್ಟಿಯಲ್ಲಿದ್ದರೆ, ಗಾಯದಿಂದ ಚೇತರಿಸಿಕೊಂಡ ಬಳಿಕ ತಂಡವನ್ನು ಕೂಡಿಕೊಳ್ಳುವ ಅವಕಾಶವಿತ್ತು. ಅಂದರೆ 15 ಸದಸ್ಯರ ಬಳಗದಿಂದ ಯಾವುದಾದರು ಆಟಗಾರರು ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ರವೀಂದ್ರ ಜಡೇಜಾ ಅವರನ್ನು ಸೇರಿಸಿಕೊಳ್ಳಬಹುದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ