ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು- ಹುಬ್ಬಳ್ಳಿ ನಡುವೆ ಅತಿವೇಗದ ವಂದೇ ಭಾರತ್‌ ರೈಲು

Twitter
Facebook
LinkedIn
WhatsApp
ಬೆಂಗಳೂರು- ಹುಬ್ಬಳ್ಳಿ ನಡುವೆ ಅತಿವೇಗದ ವಂದೇ ಭಾರತ್‌ ರೈಲು

ಹುಬ್ಬಳ್ಳಿ(ಸೆ.15):  ಬೆಂಗಳೂರಿನಿಂದ ಹುಬ್ಬಳ್ಳಿ ಸೇರಿದಂತೆ ಮೂರು ನಗರಗಳಿಗೆ ಅತ್ಯಾಧುನಿಕ, ಅತಿವೇಗದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕೆ ನೈಋುತ್ಯ ರೇಲ್ವೆ (ಎಸ್‌ಡಬ್ಲ್ಯುಆರ್‌) ಮುಂದಾಗಿದೆ. ಈ ಕುರಿತು ಅದು ರೈಲ್ವೆ ಮಂಡಳಿಗೆ ಪ್ರಸ್ತಾವ ಸಲ್ಲಿಸಿದೆ. ಒಂದು ವೇಳೆ ರೈಲ್ವೆ ಮಂಡಳಿ ಪ್ರಸ್ತಾಪವನ್ನು ಅನುಮೋದಿಸಿದರೆ ಶೀಘ್ರವೇ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

ಬೆಂಗಳೂರು- ಹುಬ್ಬಳ್ಳಿ ನಡುವೆ ಅತಿವೇಗದ ವಂದೇ ಭಾರತ್‌ ರೈಲು

ಬೆಂಗಳೂರು- ಹುಬ್ಬಳ್ಳಿ, ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು- ಕೊಯಮತ್ತೂರು ನಡುವೆ ವಂದೇಭಾರತ್‌ ರೈಲುಗಳ ಸಂಚಾರ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಜನಪ್ರಿಯತೆ ಹಾಗೂ ಕಾರ್ಯಸಾಧತೆ ಆಧಾರದ ಮೇರೆಗೆ ವಂದೇ ಭಾರತ ರೈಲಿಗೆ ಈ ಮೂರು ಮಾರ್ಗಗಳನ್ನು ಪ್ರಸ್ತಾಪಿಸಲಾಗಿದೆ. ಒಂದು ವೇಳೆ ಅನುಮೋದನೆ ಸಿಕ್ಕಿದರೆ ದಕ್ಷಿಣ ಭಾರತದಲ್ಲಿ ಈ ರೈಲುಗಳ ಮೊದಲ ಸಂಚಾರವಾಗಲಿದೆ.

ಬೆಂಗಳೂರು- ಹುಬ್ಬಳ್ಳಿ ನಡುವೆ ಅತಿವೇಗದ ವಂದೇ ಭಾರತ್‌ ರೈಲು

ಮೂರು ವರ್ಷಗಳ ಹಿಂದೆ ಭಾರತೀಯ ರೈಲ್ವೆ ಚಾಲನೆ ನೀಡಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳು ಗಂಟೆಗೆ 130 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿವೆ. ಜೊತೆಗೆ ವಿಶಾಲ ಕಿಟಕಿ, ಉತ್ತಮ ಆಹಾರ ಸೌಲಭ್ಯ, ಮನರಂಜನೆ ವ್ಯವಸ್ಥೆ, ರೈಲಿನೊಳಗೆ ವೈಫೈ ಸೇವೆ, ಸ್ವಯಂಚಾಲಿತ ಬಾಗಿಲು, ಬಯೋವ್ಯಾಕ್ಯುಮ್‌ ಟಾಯ್ಲೆಟ್‌ ಮೊದಲಾದ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ.

ಹೊಸ ರೈಲು ಸಂಚಾರ ಆರಂಭವಾದರೆ ಈ ಮಾರ್ಗಗಳಲ್ಲಿ ಸಂಚರಿಸಲು ವಿಮಾನಯಾನಕ್ಕೆ ಅವಲಂಬಿತರಾಗಿದ್ದ ಜನರು ಇನ್ನು ವಂದೇ ಭಾರತ ಎಕ್ಸ್‌ಪ್ರೆಸ್‌ನತ್ತ ಮುಖ ಮಾಡಬಹುದು ಎಂಬ ನಿರೀಕ್ಷೆಯಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ