ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

4.37 ಲಕ್ಷ ಅಂಗನವಾಡಿಗಳಲ್ಲಿ ಪೋಷಣ್ ತೋಟ ನಿರ್ಮಾಣ: 6 ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ1.10 ಲಕ್ಷ ಔಷಧ ಸಸ್ಯಗಳನ್ನು ನೆಡಲು ಕ್ರಮ

Twitter
Facebook
LinkedIn
WhatsApp
4.37 ಲಕ್ಷ ಅಂಗನವಾಡಿಗಳಲ್ಲಿ ಪೋಷಣ್ ತೋಟ ನಿರ್ಮಾಣ: 6 ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ1.10 ಲಕ್ಷ ಔಷಧ ಸಸ್ಯಗಳನ್ನು ನೆಡಲು ಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಆಯುಷ್ ಸಚಿವಾಲಯ (Ministry of Ayush) ದ ವಿವಿಧ ಕ್ರಮಗಳಡಿ 4.37 ಲಕ್ಷ ಅಂಗನವಾಡಿ ಕೇಂದ್ರಗಳಲ್ಲಿ ಪೋಷಣ್ ತೋಟ (Poshan Tota) ಗಳ  ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಹೆಚ್ಚುವರಿಯಾಗಿ 6 ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ 1.10 ಲಕ್ಷ ಔಷಧ ಸಸ್ಯಗಳನ್ನು ನೆಡಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. 2022ರ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಟಿಕ ಉದ್ಯಾನವನಗಳು ಅಥವಾ ರೆಟ್ರೋ ಫಿಟ್ಟಿಂಗ್ ಪೋಷಣ್ ತೋಟಗಳನ್ನು ಕೋಳಿ ಸಾಕಾಣಿಕೆ/ಮೀನುಗಾರಿಕೆ ಘಟಕಗಳ ಹಿಂಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಸ್ಥಾಪಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ವರೆಗೆ ಸುಮಾರು 1.5 ಲಕ್ಷ ರೆಟ್ರೋಫಿಟ್ಟಿಂಗ್ ಪೋಷಣ್ ತೋಟಗಳನ್ನು ಕೋಳಿ ಸಾಕಾಣಿಕೆ ಮತ್ತು ಮೀನುಗಾರಿಕೆ ಘಟಕಗಳ ಹಿಂಭಾಗ ಸ್ಥಾಪಿಸಿರುವುದಾಗಿ ವರದಿಯಾಗಿದೆ. ಅಲ್ಲದೇ ಹಿತ್ತಲಿನಲ್ಲಿ ಅಡುಗೆ ತೋಟಗಳು ಮತ್ತು ಸಿರಿಧಾನ್ಯಗಳನ್ನು ಬೆಳೆಯುವುದನ್ನು ಉತ್ತೇಜಿಸಲು 75 ಸಾವಿರಕ್ಕೂ ಹೆಚ್ಚು ಸಂವೇದನಾಶೀಲತಾ ಶಿಬಿರಗಳನ್ನು ಸಹ ಆಯೋಜಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ