ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

Twitter
Facebook
LinkedIn
WhatsApp
ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

ನವದೆಹಲಿ: ವಾಟ್ಸ್ ಆಪ್, ಜೂಮ್ ಹಾಗೂ ಗೂಗಲ್ ಡ್ಯುವೋ ಸೇರಿದಂತೆ ಇಂಟರ್ ನೆಟ್ ಕರೆಗಳು ಮತ್ತು ಮೆಸೇಜಿಂಗ್ ಸೇವೆಗಳನ್ನು ಒದಗಿಸುವ ಆಪ್ ಗಳು ಇನ್ನು ಮುಂದೆ ಭಾರತದಲ್ಲಿ ಕಾರ್ಯನಿರ್ವಹಿಸಬೇಕಾದರೆ ಪರವಾನಗಿ ಪಡೆಯುವುದು ಅಗತ್ಯವಾಗಿರಲಿದೆ.

ಟೆಲಿಕಮ್ಯುನಿಕೇಷನ್ ಬಿಲ್-2022 ರ ಕರಡು ಮಸೂದೆ ಸಿದ್ಧವಾಗಿದ್ದು, ಒಟಿಟಿಯನ್ನು ಟೆಲಿಕಮ್ಯುನಿಕೇಷನ್ ಸೇವೆಗಳ ಭಾಗವೆಂದು ಗುರುತಿಸಲಾಗಿದೆ.   ದೂರಸಂಪರ್ಕ ಸೇವೆಗಳು ಮತ್ತು ದೂರಸಂಪರ್ಕ ಜಾಲಗಳ ನಿಬಂಧನೆಗಳಿಗೆ ಯಾವುದೇ ಸಂಸ್ಥೆಯೂ ಪರವಾಗಿ ಪಡೆಯಬೇಕಾಗುತ್ತದೆ ಎಂದು ಕರಡು ಮಸೂದೆ ತಿಳಿಸಿದ್ದು,  ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರ ಶುಲ್ಕ ಮತ್ತು ದಂಡವನ್ನು ಮನ್ನಾ ಮಾಡಲು ಅವಕಾಶಕ್ಕೆ ಪ್ರಸ್ತಾವನೆಯನ್ನೂ ಮುಂದಿಟ್ಟಿದೆ.

ಇಂಡಿಯನ್ ಟೆಲಿಕಾಮ್ ಬಿಲ್-2022, ಕ್ಕೆ ನಿಮ್ಮ ಅಭಿಪ್ರಾಯಗಳನ್ನು ಕೇಳುತ್ತಿದ್ದೇವೆ ಎಂದು ಟೆಲಿಕಾಮ್ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಅ.20 ರ ವೇಳೆಗೆ ಕರಡು ಮಸೂದೆ ಬಗ್ಗೆ ಪ್ರತಿಕ್ರಿಯೆ ನೀಡಬೇಕಾಗುತ್ತದೆ.

ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

ಟೆಲಿಕಾಮ್ ನಿಯಮಗಳ ಅಡಿಯಲ್ಲಿ ನೋಂದಣಿ ಮಾಡಿಕೊಂಡ ಯಾವಿದೇ ಪರವಾನಗಿದಾರರಿಗೆ ಕೇಂದ್ರ ಸರ್ಕಾರ “ಪ್ರವೇಶ ಶುಲ್ಕಗಳು, ಪರವಾನಗಿ ಶುಲ್ಕಗಳು, ನೋಂದಣಿ ಶುಲ್ಕಗಳು ಅಥವಾ ಯಾವುದೇ ಇತರ ಶುಲ್ಕಗಳು ಅಥವಾ ಶುಲ್ಕಗಳು, ಬಡ್ಡಿ, ಹೆಚ್ಚುವರಿ ಶುಲ್ಕಗಳು ಅಥವಾ ದಂಡ ಸೇರಿದಂತೆ ಯಾವುದೇ ಶುಲ್ಕವನ್ನು ಭಾಗಶಃ ಅಥವಾ ಪೂರ್ಣವಾಗಿ ಮನ್ನಾ ಮಾಡುವ ಪ್ರಸ್ತಾವನೆಯನ್ನು ಹೊಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ