ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಲ್‌ಪಿಜಿ ಸಬ್ಸಿಡಿ, ಹೊಸ ನಿಯಮ ಪ್ರಕಟಿಸಿದ ಸರಕಾರ

Twitter
Facebook
LinkedIn
WhatsApp
ಎಲ್‌ಪಿಜಿ ಸಬ್ಸಿಡಿ, ಹೊಸ ನಿಯಮ ಪ್ರಕಟಿಸಿದ ಸರಕಾರ

ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ ಸಬ್ಸಿಡಿಗೆ (LPG Subsidy)ಸಂಬಂಧಿಸಿದಂತೆ ಸರಕಾರದ ಹೊಸ ನಿಯಮ ಪ್ರಕಟಿಸಿದೆ. ಎಲ್‌ಪಿಜಿ ಸಿಲಿಂಡರ್‌ ಬೆಲೆ ಸದ್ಯದಲ್ಲಿಯೇ 1000ಕ್ಕೆ ತಲುಪಲಿದೆ ಎಂಬ ಚರ್ಚೆಗಳು ನಡೆಯುತ್ತಿರುವ ಹೊತ್ತಲಲೇ ಎಲ್‌ಪಿಜಿ ಸಿಲಿಂಡರ್‌ ಹಣದುಬ್ಬರ ಏರುತ್ತಿರುವ ಬಗ್ಗೆ ಸರಕಾರ ಹೊಸ ನಿಯಮ ಜಾರಿಗೆ ಮುಂದಾಗಿದೆ.

ಎಲ್‌ಪಿಜಿ ಸಿಲಿಂಡರ್‌ಗಳ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ನಿಯಮಗಳನ್ನು ಜಾರಿಗೆ ತರಲಿದೆ. ಒಂದು ಸರಕಾರ ಸಬ್ಸಿಡಿ ರಹಿತ ಸಿಲಿಂಡರ್‌ಗಳನ್ನು ಪೂರೈಸಬೇಕು. ಇಲ್ಲಾ ಕೆಲವು ಆಯ್ದ ಗ್ರಾಹಕರು ಸಹ ಸಬ್ಸಿಡಿಯ ಲಾಭವನ್ನು ನೀಡಬೇಕು. ಅನುದಾನ ನೀಡುವ ಬಗ್ಗೆ ಸರಕಾರ ಇದುವರೆಗೆ ಯಾವುದೇ ಸ್ಪಷ್ಟ ನಿಲುವನ್ನು ಕೈಗೊಂಡಿಲ್ಲ. ಸದ್ಯದ ಮಾಹಿತಿಯ ಪ್ರಕಾರ 10 ಲಕ್ಷ ಆದಾಯ ಎಂಬ ನಿಯಮ ಜಾರಿಯಲ್ಲಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಹಾಯಧನದ ಲಾಭ ದೊರೆಯಲಿದೆ.

ಉಳಿದ ಜನರಿಗೆ ಸಬ್ಸಿಡಿ ಕೊನೆಗೊಳ್ಳುವ ಸಾಧ್ಯತೆಯಿದೆ. ಕಳೆದ ಹಲವು ತಿಂಗಳುಗಳಿಂದ ಎಲ್‌ಪಿಜಿ ಮೇಲಿನ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿದೆ. ಕೊರೊನಾ ವೈರಸ್‌ ಸೋಂಕಿನ ಆರ್ಭಟದ ವೇಳೆಯಲ್ಲಿಅಂರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಹಾಗೂ ಅಡುಗೆ ಅನಿಲದ ಬೆಲೆಗಳಲ್ಲಿ ನಿರಂತರವಾಗಿ ಕುಸಿತವನ್ನು ಕಂಡಿತ್ತು. ದೇಶದಾದ್ಯಂತ ಇದುವರೆಗೆ ಸಂಪೂರ್ಣವಾಗಿ ಸಬ್ಸಿಡಿ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿಲ್ಲ. ಜನವರಿ 2015 ರಲ್ಲಿ ಎಲ್‌ಪಿಜಿ ಸಬ್ಸಿಡಿ ವ್ಯವಸ್ಥೆಯನ್ನು ಸರಕಾರ ಜಾರಿಗೆ ತಂದಿತ್ತು. ಇದರ ಅಡಿಯಲ್ಲಿ ಗ್ರಾಹಕರು ಸಬ್ಸಿಡಿ ರಹಿತ ಎಲ್‌ ಪಿಜಿ ಸಿಲಿಂಡರ್‌ನ ಪೂರ್ಣ ಮೊತ್ತವನ್ನು ಪಾವತಿ ಮಾಡಬೇಕು. ನಂತರದಲ್ಲಿ ಗ್ರಾಹಕರ ಖಾತೆಗಳಿಗೆ ಸಬ್ಸಿಡಿ ಹಣವನ್ನು ಸರಕಾರ ವರ್ಗಾವಣೆ ಮಾಡುತ್ತಿತ್ತು.

ಡಿಬಿಟಿಎಲ್‌ ( DBTL ) ಯೋಜನೆಯ ಅನ್ವಯ ಸಬ್ಸಿಡಿ ಹಣವನ್ನು ನೇರವಾಗಿ ಗ್ರಾಹಕರ ಖಾತೆಗಳಿಗೆ ಸರಕಾರ ಪಾವತಿಯನ್ನು ಮಾಡುತ್ತದೆ. ಈ ಮರುಪಾವತಿ ನೇರವಾಗಿ ಬ್ಯಾಂಕ್‌ ಖಾತೆಗೆ ಆಗುವುದರಿಂದ ಗ್ರಾಹಕರಿಗೆ ಅನುಕೂಲವಾಗಿತ್ತು. ಸೆಪ್ಟೆಂಬರ್ 1 ರಂದು ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಿತ್ತು. ಗೃಹ ಬಳಕೆಯ14.2 ಕೆಜಿ ಸಿಲಿಂಡರ್ ಗಳ ಮೇಳೆ ದರ ಏರಿಕೆ ಮಾಡಿರುವುದರಿಂದ ದೆಹಲಿಯಲ್ಲಿ ಸಿಲಿಂಡರ್‌ ಬೆಲೆಯಲ್ಲಿ 884.50 ರೂ.ಗೆ ಏರಿಕೆಯಾಗಿತ್ತು. ಪ್ರಸ್ತುತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಮುಂಬೈನಲ್ಲಿ 884.50 ಮತ್ತು ಚೆನ್ನೈನಲ್ಲಿ 900.50 ರೂ.ಇದೆ. ಶೀಘ್ರದಲ್ಲಿಯೇ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ