ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಕಾಂತಾರ’ ಸಿನಿಮಾದ ಮೊದಲ ದಿನದ ಗಳಿಕೆ: ಸಿನಿ ಪಂಡಿತರ ಲೆಕ್ಕಾಚಾರ

Twitter
Facebook
LinkedIn
WhatsApp
‘ಕಾಂತಾರ’ ಸಿನಿಮಾದ ಮೊದಲ ದಿನದ ಗಳಿಕೆ: ಸಿನಿ ಪಂಡಿತರ ಲೆಕ್ಕಾಚಾರ

 ವಾರ ಕರ್ನಾಟಕದಲ್ಲಿ ನಾಲ್ಕು ಸಿನಿಮಾಗಳು ರಿಲೀಸ್ ಆಗಿದ್ದವು. ಅದರಲ್ಲಿ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ (Kantara) ಸಿನಿಮಾ ಕೂಡ ಒಂದು. ಸಿನಿಮಾದ ಬಗ್ಗೆ ಬಹುತೇಕ ಪಾಸಿಟಿವ್ ರಿವ್ಯು (Review) ಬಂದಿರುವ ಕಾರಣದಿಂದಾಗಿ ಶುಕ್ರವಾರ ಬಿಡುಗಡೆ ಕಂಡ ಬಹುತೇಕ ಚಿತ್ರಮಂದಿರಗಳಲ್ಲಿ ಕಾಂತಾರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ನೂರಾರು ಚಿತ್ರಮಂದಿರಗಳಲ್ಲಿ ಕಾಂತಾರ ಬಿಡುಗಡೆ ಆಗಿದ್ದು, ಕೋಟಿ ಕೋಟಿ ಹಣವನ್ನು ಬಾಚಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಂಡಲ್ ವುಡ್ (Sandalwood) ಸಿನಿ ಪಂಡಿತರ ಲೆಕ್ಕಾಚಾರದಂತೆ ಸಿನಿಮಾದ ಮೊದಲ ದಿನದ ಕಲೆಕ್ಷನ್ (Collection) ಐದರಿಂದ ಆರು ಕೋಟಿ ಎಂದು ಅಂದಾಜಿಸಲಾಗಿದ್ದು, ವೀಕೆಂಡ್ ಮುಗಿಯುವುದರೊಳಗೆ ಕಾಂತಾರ ಹದಿನೈದು ಕೋಟಿ ಬಾಚಲಿದೆ ಎಂದು ಹೇಳಲಾಗುತ್ತಿದೆ. ಮೂರೇ ದಿನಕ್ಕೆ ಕಾಂತಾರದ ಬಜೆಟ್ ವಾಪಸ್ಸಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ಮತ್ತಷ್ಟು ಚಿತ್ರಮಂದಿರಗಳಲ್ಲಿ ಕಾಂತಾರ ಪ್ರದರ್ಶನ ಕಾಣುತ್ತಿರುವುದು ಗಳಿಕೆಯ ವೇಗವನ್ನು ಮತ್ತಷ್ಟು ಹೆಚ್ಚಿಸಲಿದೆ. 

ಕಾಂತಾರ ನೋಡಿದ ಪ್ರತಿಯೊಬ್ಬರೂ ಚಿತ್ರದ ಬಗ್ಗೆ ಅತ್ಯುತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅದರಲ್ಲೂ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡ ಕಥೆ, ಅದನ್ನು ಪ್ರಸೆಂಟ್ ಮಾಡಿದ ರೀತಿ, ಕಲಾವಿದರ ಅಭಿನಯ, ರಿಷಬ್ ಶೆಟ್ಟಿ (Rishabh Shetty) ಅವರ ಆರ್ಭಟ ಎಲ್ಲವನ್ನೂ ಕೊಂಡಾಡಲಾಗುತ್ತಿದೆ. ಹಿನ್ನೆಲೆ ಸಂಗೀತ ಮತ್ತು ಕ್ಯಾಮೆರಾ ಕೆಲಸ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿರುವುದರಿಂದ ಕಾಂತಾರ ಈ ವರ್ಷದ ಹಿಟ್ ಸಿನಿಮಾಗಳ ಲಿಸ್ಟ್ ನಲ್ಲಿ ನೋಡುಗರು ಸೇರಿಸಿಬಿಟ್ಟಿದ್ದಾರೆ.

ಸಿನಿಮಾ ಜನರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಇತ್ತು. ಆದರೆ, ಈ ಪ್ರಮಾಣದಲ್ಲಿ ಜನರು ಸಿನಿಮಾವನ್ನು ಸ್ವೀಕಾರ ಮಾಡುತ್ತಾರೆ ಎನ್ನುವ ಅಂದಾಜು ಇರಲಿಲ್ಲ. ಒಳ್ಳೆಯ ಸಿನಿಮಾಗಳನ್ನು ಕೊಟ್ಟರೆ ಜನ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಮತ್ತೊಮ್ಮೆ ಸಾಬೀತಾಗಿದೆ ಎಂದೂ ರಿಷಬ್ ಹೇಳಿದ್ದಾರೆ. ತಮ್ಮ ನೆಲದ ಕಥೆ ಹೇಳಿರುವುದಕ್ಕೆ ಸಹಜವಾಗಿಯೇ ಅವರಿಗೆ ಹೆಮ್ಮೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ