ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರೆ ಸ್ವೀಕರಿಸುವಾಗ 'ಹಲೋ' ಬದಲಿಗೆ 'ವಂದೇ ಮಾತರಂ' ಕಡ್ಡಾಯ - ಮಹಾರಾಷ್ಟ್ರ ಸರ್ಕಾರ

Twitter
Facebook
LinkedIn
WhatsApp

ಮುಂಬೈ, ಅ 02 : ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ನಾಗರಿಕರಿಂದ ದೂರವಾಣಿ ಅಥವಾ ಮೊಬೈಲ್ ಫೋನ್ ಕರೆಗಳನ್ನು ಸ್ವೀಕರಿಸುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಶುಭಾಶಯವನ್ನು ಬಳಸುವುದನ್ನು ಮಹಾರಾಷ್ಟ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಕರೆ ಸ್ವೀಕರಿಸುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಕಡ್ಡಾಯ – ಮಹಾರಾಷ್ಟ್ರ ಸರ್ಕಾರ

ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ, ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿರುವ ನಿರ್ಣಯದಲ್ಲಿ ಅಧಿಕಾರಿಗಳು ತಮ್ಮನ್ನು ಭೇಟಿಯಾಗಲು ಬರುವ ಜನರಲ್ಲಿ ‘ವಂದೇ ಮಾತರಂ’ ಅನ್ನು ಶುಭಾಶಯವಾಗಿ ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದೆ.

ಕರೆ ಸ್ವೀಕರಿಸುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಕಡ್ಡಾಯ – ಮಹಾರಾಷ್ಟ್ರ ಸರ್ಕಾರ

ಇನ್ನು ಹಲೋ ಎಂಬುದು ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯಾಗಿದ್ದು,ಇದು ‘ಯಾವುದೇ ನಿರ್ದಿಷ್ಟ ಅರ್ಥವಿಲ್ಲದ ಶುಭಾಶಯವಾಗಿದ್ದು ಯಾವುದೇ ಪ್ರೀತಿಯನ್ನು ಉಂಟುಮಾಡುವುದಿಲ್ಲ’ ಎಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ