ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಯೋತ್ಪಾದಕ ದಾಳಿಗೆ ಸಂಚು: ಹೈದರಾಬಾದ್ ನಲ್ಲಿ 3 ಶಂಕಿತ ಉಗ್ರರು ವಶಕ್ಕೆ!

Twitter
Facebook
LinkedIn
WhatsApp
ಭಯೋತ್ಪಾದಕ ದಾಳಿಗೆ ಸಂಚು: ಹೈದರಾಬಾದ್ ನಲ್ಲಿ 3 ಶಂಕಿತ ಉಗ್ರರು ವಶಕ್ಕೆ!

ಹೈದರಾಬಾದ್: ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಆರೋಪದ ಮೇರೆಗೆ ಮೂವರು ಶಂಕಿತ ಉಗ್ರರನ್ನು ಹೈದರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸಾರ್ವಜನಿಕ ಸಭೆಗಳನ್ನು ಗುರಿಯಾಗಿಸಿಕೊಂಡು ಗ್ರೆನೇಡ್‌ಗಳನ್ನು ಎಸೆಯಲು ಸಂಚು ರೂಪಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಹೈದರಾಬಾದ್ ನಗರ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಹಿಂದೆ ನಗರದಲ್ಲಿ ನಡೆದ ಹಲವು ಭಯೋತ್ಪಾದನಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಹೈದರಾಬಾದ್‌ನ ಮಲಕ್‌ಪೇಟ್ ನಿವಾಸಿ ಅಬ್ದುಲ್ ಜಾಹೇದ್ ಎಂಬಾತ ತನ್ನ ಪಾಕಿಸ್ತಾನಿ ಐಎಸ್‌ಐ ಜೊತೆಗಿನ ಸಂಪರ್ಕದೊಂದಿಗೆ ಈ ವಿಧ್ವಂಸಕ ದಾಳಿಗೆ ಸಂಚುರೂಪಿಸಿದ್ದ ಎಂದು ಹೇಳಲಾಗಿದೆ. ಭಯೋತ್ಪಾದನೆಗೆ ಸಂಚು ರೂಪಿಸಿದ್ದ ಎಂದು ನಂಬಲರ್ಹ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಸಾಮಾನ್ಯ ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಲು ಹೈದರಾಬಾದ್‌ನಲ್ಲಿ ಸ್ಫೋಟಗಳ ಸಂಚು ರೂಪಿಸಿದ್ದರು ಎಂದು ಪೊಲೀಸರ ಅಧಿಕೃತ ಪ್ರಕಟಣೆ ತಿಳಿಸಿದೆ.

2005 ರಲ್ಲಿ ಹೈದರಾಬಾದ್ ಸಿಟಿ ಪೊಲೀಸ್ ಕಮಿಷನರ್ ಟಾಸ್ಕ್ ಫೋರ್ಸ್ ಕಚೇರಿ ಬೇಗಂಪೇಟೆ ಮೇಲೆ ಆತ್ಮಾಹುತಿ ದಾಳಿ ಸೇರಿದಂತೆ ಹೈದರಾಬಾದ್‌ನಲ್ಲಿ ನಡೆದ ಹಲವಾರು ಭಯೋತ್ಪಾದನೆ ಸಂಬಂಧಿತ ಪ್ರಕರಣಗಳಲ್ಲಿ ಜಾಹೆದ್ ಪಾತ್ರವಿತ್ತು. ಅಲ್ಲದೆ ಆತ ಪಾಕಿಸ್ತಾನ ಗೂಢಚಾರಸಂಸ್ಥೆ ISIೃ ಮತ್ತು ಲಷ್ಕರ್ ಉಗ್ರ ಸಂಘಟನೆ LeT ಜೊತೆ ನಿಯಮಿತವಾಗಿ ಸಂಪರ್ಕದಲ್ಲಿದ್ದ ಎಂದು ಪ್ರಕಟಣೆ ತಿಳಿಸಿದೆ.

ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ಆದೇಶದ ಮೇರೆಗೆ ಈತ ಇತರೆ ಇಬ್ಬರು ಆರೋಪಿಗಳೊಂದಿಗೆ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ. ಆರೋಪಿಗಳಾದ ಸಮಿಯುದ್ದೀನ್ ಮತ್ತು ಮಾಜ್ ಹಸನ್ ಅವರನ್ನು ಇದೇ ಕಾರ್ಯಕ್ಕೆ ನೇಮಕ ಮಾಡಿಕೊಂಡಿದ್ದೆ ಎಂದು ಜಾಹೆದ್ ತನ್ನ ತಪ್ಪೊಪ್ಪಿಗೆಯಲ್ಲಿ ಬಹಿರಂಗಪಡಿಸಿದ್ದಾನೆ.

ಪೊಲೀಸ್ ಶೋಧದ ಸಮಯದಲ್ಲಿ, ತನ್ನ ಗುಂಪಿನ ಸದಸ್ಯರ ಮೂಲಕ ಸಾರ್ವಜನಿಕ ಸಭೆಗಳನ್ನು ಗುರಿಯಾಗಿಸಿಕೊಂಡು ಬಳಸಬೇಕಾಗಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್‌ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ