ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾವಣ ದಹನ: ಉರಿಯುತ್ತಿರುವ ರಾವಣನ ಪ್ರತಿಕ್ರತಿ ಬಿದ್ದು ಹಲವರಿಗೆ ಗಾಯ

Twitter
Facebook
LinkedIn
WhatsApp
ರಾವಣ ದಹನ: ಉರಿಯುತ್ತಿರುವ ರಾವಣನ ಪ್ರತಿಕ್ರತಿ ಬಿದ್ದು ಹಲವರಿಗೆ ಗಾಯ

ಯಮುನಾನಗರ(ಅ.05): ಹರ್ಯಾಣದ ಯಮುನಾಗರದಲ್ಲಿ ರಾವಣ ದಹಣ ಮಾಡುತ್ತಿದ್ದ ಜನರ ಮೇಲೆ ಪ್ರತಿಕೃತಿ ಬಿದ್ದಿದೆ. ಇದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ದಸರಾ ಹಬ್ಬದ ಕೊನೆಯ ದಿನ ರಾವಣ ಪ್ರತಿಕೃತಿ ದಹಿಸುವುದು ಸಂಪ್ರದಾಯ. ದೇಶಾದ್ಯಂತ ಈ ರಾವಣ ದಹನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಇದೇ ರೀತಿ ಯಮುನಾಗರದಲ್ಲಿ ಅತೀ ದೊಡ್ಡ ರಾವಣ ಎರಡು ಪ್ರತಿಕೃತಿಗಳನ್ನು ನಿರ್ಮಿಸಲಾಗಿತ್ತು. ಪ್ರತಿಕೃತಿಗೆ ಸಂಪೂರ್ಣ ಪಟಾಕಿಯನ್ನು ಕಟ್ಟಲಾಗಿತ್ತು. ಪೂಜಾ ಕಾರ್ಯಗಳು ಮುಗಿದ ಬಳಿಕ ರಾವಣ ಪ್ರತಿಕೃತಿಗೆ ಬೆಂಕಿ ಹಚ್ಚಲಾಗಿದೆ. ರಾವಣನ ಪ್ರತಿಕೃತಿ ಹೊತ್ತಿ ಉರಿದಿದೆ. ಇದೇ ವೇಳೆ ಪ್ರತಿಕೃತಿ ಹತ್ತಿರ ತೆರಳಿ ಕೆಲ ಪಟಾಕಿಗಳಿ ಬೆಂಕಿ ಹಚ್ಚುವ ಕಾರ್ಯವನ್ನು ಹಲವು ಮಾಡಿದ್ದಾರೆ. ಇದೇ ವೇಳೆ ರಾವಣನ ಪ್ರತಿಕೃತಿ ಉರಿಯುತ್ತಲೇ ಜನರ ಮೇಲೆ ಬಿದ್ದಿದೆ. ಸಾವಿರಾರು ಮಂದಿ ನೆರೆದಿದ್ದರು. ತಕ್ಷಣವೇ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ರಾವಣನ ಪ್ರತಿಕೃತಿ ಬೀಳುತ್ತಿದ್ದಂತೆ ಕಟ್ಟಲಾಗಿದ್ದ ಪಟಾಕಿಗಳು ಒಂದೇ ಸಮನೆ ಸಿಡಿಯಲು ಆರಂಭಿಸಿದೆ. ಆದರೂ ಹರಸಾಹಸ ಪಟ್ಟು ಗಂಭೀರವಾಗಿ ಗಾಯಗೊಂಡರವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾವಣ ದಹನ: ಉರಿಯುತ್ತಿರುವ ರಾವಣನ ಪ್ರತಿಕ್ರತಿ ಬಿದ್ದು ಹಲವರಿಗೆ ಗಾಯ

ರಾವಣ ಪ್ರತಿಕೃತಿ ಬೀಳುತ್ತಿರುವ ದೃಶ್ಯ ಸೆರೆಯಾಗಿದೆ. ಭೀಕರ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅನ್ನೋ ಮಾತುಗಳು ಕೇಳಿಬಂದಿದೆ. ಈ ಘಟನೆಯಲ್ಲಿ ಎಷ್ಟು ಮಂದಿಗೆ ಗಾಯವಾಗಿದೆ. ಗಾಯಗೊಂಡವರ ಪರಿಸ್ಥಿತಿ ಹೇಗಿದೆ ಅನ್ನೋ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ