ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬ್ಯಾಗ್​ನಲ್ಲಿ ಕಟ್ಟಿ ಕಾಡಿನಲ್ಲಿ ಎಸೆದ ಕಾಮುಕ; ಆಮೇಲೆ ನಡೆದಿದ್ದು ಅಚ್ಚರಿ!

Twitter
Facebook
LinkedIn
WhatsApp
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬ್ಯಾಗ್​ನಲ್ಲಿ ಕಟ್ಟಿ ಕಾಡಿನಲ್ಲಿ ಎಸೆದ ಕಾಮುಕ; ಆಮೇಲೆ ನಡೆದಿದ್ದು ಅಚ್ಚರಿ!

ಗುವಾಹಟಿ: ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದರಲ್ಲಿ (Shocking News) ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ, ಅತ್ಯಾಚಾರ ನಡೆಸಿ, ಆಕೆಯನ್ನು ಕೊಲ್ಲಲು ಪ್ರಯತ್ನಿಸಿ, ಆಕೆಯನ್ನು ಚೀಲದಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದ. ಆದರೆ, ಸತ್ತುಹೋಗಿದ್ದಾಳೆ ಎಂದುಕೊಂಡಿದ್ದ ಆ ಬಾಲಕಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿ ತನ್ನ ಮನೆಗೆ ಬಂದಿದ್ದಾಳೆ. ಮನೆಗೆ ಬಂದ ಆ ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯ ಮತ್ತು ಕೊಲೆ ಪ್ರಯತ್ನದ ಬಗ್ಗೆ ಮನೆಯವರಿಗೆ ಹೇಳಿದ್ದಾಳೆ.

ಅಪ್ರಾಪ್ತೆಯನ್ನು ತನ್ನ ‘ಗೆಳತಿ’ ಎಂದು ಹೇಳಿಕೊಂಡು ಅಪಹರಿಸಿ, ಅತ್ಯಾಚಾರ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆ ಬಾಲಕಿಯ ಮನೆಯವರು ಪೊಲೀಸರಿಗೆ ನೀಡಿದ ದೂರಿನ ನಂತರ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಪೊಲೀಸ್ ಮೂಲಗಳ ಪ್ರಕಾರ, ಆ ಅಪ್ರಾಪ್ತ ಬಾಲಕಿ ಅಕ್ಟೋಬರ್ 3ರಂದು ಬೇರೊಬ್ಬರೊಂದಿಗೆ ದುರ್ಗಾ ಪೂಜೆಯ ಮಂಟಪಕ್ಕೆ ಹೋಗಿದ್ದಾಳೆಂದು ಗೊತ್ತಾದ ನಂತರ ಆ ಯುವಕ ಕೋಪಗೊಂಡು ಈ ಕೃತ್ಯ ಎಸಗಿದ್ದ. ಅಕ್ಟೋಬರ್ 6ರಂದು ಆ ವ್ಯಕ್ತಿಯನ್ನು ಬಂಧಿಸಲಾಯಿತು.

ಬಂಧಿತ ಯುವಕ ಆಕೆಯ ಕತ್ತು ಸೀಳಲು ಯತ್ನಿಸಿ, ಚೀಲದಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. ಆದರೆ ಆಕೆ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದಾಳೆ. ಅಲ್ಲದೆ, ಅಲ್ಲಿಂದ ಬಚಾವಾಗಿ ಮನೆಗೆ ಮರಳಿದ್ದಾಳೆ. ಆಗ ಆಕೆಯ ಬಟ್ಟೆಗಳು ಹರಿದಿದ್ದವು. ಈಗ ಆಕೆ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ