ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಸ್ಥಾನದಲ್ಲಿರುವುದು ಅದಾನಿ ಸರ್ಕಾರವೋ, ಕಾಂಗ್ರೆಸ್‌ ಸರ್ಕಾರವೋ? ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಬಿಜೆಪಿ!

Twitter
Facebook
LinkedIn
WhatsApp
ರಾಜಸ್ಥಾನದಲ್ಲಿರುವುದು ಅದಾನಿ ಸರ್ಕಾರವೋ, ಕಾಂಗ್ರೆಸ್‌ ಸರ್ಕಾರವೋ? ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಬಿಜೆಪಿ!

ಬೆಂಗಳೂರು, ಅ 08 : ಮೋದಿ ಸರ್ಕಾರವನ್ನು ಅದಾನಿ-ಅಂಬಾನಿ ಸರ್ಕಾರ ಎನ್ನುವ ರಾಹುಲ್‌ ಗಾಂಧಿ ಅವರೇ, ರಾಜಸ್ಥಾನದಲ್ಲಿರುವುದು ಅದಾನಿ ಸರ್ಕಾರವೋ, ಕಾಂಗ್ರೆಸ್‌ ಸರ್ಕಾರವೋ ಎಂದು  ಪ್ರಶ್ನಿಸಿದೆ. 

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಉದ್ಯಮಿ ಗೌತಮ್ ಅದಾನಿ ಅವರನ್ನು ‘ಭಾಯ್’ ಎಂದು ಸಂಬೋಧಿಸಿರುವ ವಿಚಾರವಾಗಿ ಗೆಹ್ಲೋಟ್ ಮತ್ತು ಗೌತಮ್ ಅದಾನಿಯವರು ಜೊತೆಗಿರುವ ಫೋಟೋದೊಂದಿಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ಈ ಪ್ರಶ್ನೆಯನ್ನು ಎಸೆದಿದೆ.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವತಿಯಿಂದ ನಡೆದ ರಾಜಸ್ಥಾನ ಹೂಡಿಕೆ ಸಮಾವೇಶದಲ್ಲಿ ಸಿಎಂ ಗೆಹ್ಲೋಟ್ ಪಕ್ಕದಲ್ಲಿ ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಆಸೀನರಾಗಿದ್ದರು. ಈ ಫೋಟೋಕ್ಕೆ ಬಿಜೆಪಿ ತೀವ್ರ ಟೀಕೆ ವ್ಯಕ್ತಪಡಿಸಿತ್ತು. ಅದಾನಿ ಹೆಸರು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿರುವ ಕಾಂಗ್ರೆಸ್ ಈಗ ಏನು ಉತ್ತರ ನೀಡುತ್ತಿದೆ ಎಂದೂ ಪ್ರಶ್ನಿಸಿತ್ತು.

ಬಿಜೆಪಿಯಿಂದ ಟೀಕೆ ವ್ಯಕ್ತವಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಗೆಹ್ಲೋಟ್, ಕಾಂಗ್ರೆಸ್ ಕೈಗಾರಿಕೆ ವಿರೋಧಿಯಲ್ಲ. ಹೂಡಿಕೆಯನ್ನು ನಮ್ಮ ಪಕ್ಷ ಯಾವಾಗಲೂ ಸ್ವಾಗತಿಸುತ್ತದೆ ಎಂದಿದ್ದಾರೆ.

ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನವೀಕರಣ, 10,000 ಎಂಡಬ್ಲ್ಯು ಸೌರ ವಿದ್ಯುತ್ ಸೌಲಭ್ಯ, ಸಿಮೆಂಟ್ ಘಟಕದ ವಿಸ್ತರಣೆ ಸೇರಿದಂತೆ ವಿವಿಧ ಕೈಗಾರಿಕೆಗಳ ಸ್ಥಾಪನೆಗಾಗಿ ರಾಜಸ್ಥಾನದಲ್ಲಿ ಮುಂದಿನ ಐದರಿಂದ ಏಳು ವರ್ಷಗಳಲ್ಲಿ 65 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಕಾರ್ಯಕ್ರಮದಲ್ಲಿ ಅದಾನಿ ಘೋಷಿಸಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಂಕಣ