ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಕೋರ್ಟ್ ಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳಕಾಗಲ್ಲ, ಧರ್ಮಸ್ಥಳಕ್ಕೆ ಹೋದ್ರೆ ಖಂಡಿತಾ ನ್ಯಾಯ ಸಿಗುತ್ತೆ’| ಅಚ್ಚರಿಯ ಮಾತುಗಳನ್ನಾಡಿದ ಬಿ.ಎಲ್ ಸಂತೋಷ್

Twitter
Facebook
LinkedIn
WhatsApp
‘ಕೋರ್ಟ್ ಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳಕಾಗಲ್ಲ, ಧರ್ಮಸ್ಥಳಕ್ಕೆ ಹೋದ್ರೆ ಖಂಡಿತಾ ನ್ಯಾಯ ಸಿಗುತ್ತೆ’| ಅಚ್ಚರಿಯ ಮಾತುಗಳನ್ನಾಡಿದ ಬಿ.ಎಲ್ ಸಂತೋಷ್

ಕೋರ್ಟ್ ಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳುವುದಕ್ಕೆ ಆಗಲ್ಲ, ಪೊಲೀಸ್ ಠಾಣೆಗೆ ಹೋದರೆ ನ‍್ಯಾಯ ಸಿಗುತ್ತೆ ಎಂದು ಹೇಳುವುದಕ್ಕೆ ಆಗಲ್ಲ. ಆದರೆ ಧರ್ಮಸ್ಥಳಕ್ಕೆ ಹೋದರೆ ಖಂಡಿತ ನ್ಯಾಯ ಸಿಗುತ್ತದೆ ಎಂದು ನೂರಾರು ವರ್ಷಗಳ ಪರಂಪರೆ ಹೇಳುತ್ತದೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾಗಿ ವರದಿಯಾಗಿದೆ.

ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶದಲ್ಲಿ ಅವರು ಮಾತನಾಡಿದ್ದು, ‘ತರಳಬಾಳು ಪೀಠಕ್ಕೆ ದೂರು ನೀಡದರೆ ನ್ಯಾಯ ಸಿಗುತ್ತೆ ಎಂದು ಚಿತ್ರದುರ್ಗ ಜನರು ಹೇಳುತ್ತಾರೆ, ಅಲ್ಲಿ ತೀರ್ಪು ಸಿಗಲ್ಲ ನ್ಯಾಯ ಸಿಗುತ್ತದೆ. ಇದು ದೇಶದ ಧರ್ಮವಾಗಿದೆ’ ಎಂದಿದ್ದಾರೆ.

”ನಮ್ಮ ದೇಶದಲ್ಲಿ ಮನೆ, ಮಠ, ಮಂದಿರ ಎಂಬ ಸಂಸ್ಕಾರ ಕೇಂದ್ರಗಳಿವೆ. ದೇವಸ್ಥಾನ ಎನ್ನುವ ವ್ಯವಸ್ಥೆ ಇದೆ, ಈ ದೇಶದಲ್ಲಿ ಧರ್ಮ ಆಡಳಿತದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದೆ. ಮಧ್ಯದಲ್ಲಿ ಯಾರದ್ದೋ ಕೆಲವರ ಮಹತ್ವಾಕಾಂಕ್ಷೆಗೆ ಇನ್ಯಾರದೋ ಕುತಂತ್ರಗಳಿಗೆ ನಮ್ಮ ದೇಶದಲ್ಲಿ ಜಾತ್ಯಾತೀತತೆ ಸೆಕ್ಯುಲರಿಸಮ್ ಭ್ರಮೆಯನ್ನು ನಮ್ಮೆಲ್ಲರ ಮನಸ್ಸಿನಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ