ಗುರುವಾರ, ಮೇ 9, 2024
ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

BSNL: ಎರಡು ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಬಿಎಸ್​ಎನ್​ಎಲ್ !!

Twitter
Facebook
LinkedIn
WhatsApp
BSNL: ಎರಡು ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಬಿಎಸ್​ಎನ್​ಎಲ್ !!

ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ (Reliance Jio), ಏರ್ಟೆಲ್ (Airtel) ಹಾಗೂ ವೋಡಾಫೋನ್ ಐಡಿಯಾ (Vodafone Idea) ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್​ಎನ್​ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.

BSNL: ಎರಡು ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಬಿಎಸ್​ಎನ್​ಎಲ್ !!

ಬಿಎಸ್​ಎನ್​ಎಲ್​ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ