ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಶಾಸಕ ಮಾಲೀಕತ್ವದ ಜಲ್ಲಿ ಕ್ರಷರ್ ನಲ್ಲಿ ಸ್ಪೋಟ:ಬಿಹಾರದ ಕಾರ್ಮಿಕ ಸಾವು

Twitter
Facebook
LinkedIn
WhatsApp
ಕಾಂಗ್ರೆಸ್‌ ಶಾಸಕ ಮಾಲೀಕತ್ವದ ಜಲ್ಲಿ ಕ್ರಷರ್ ನಲ್ಲಿ ಸ್ಪೋಟ:ಬಿಹಾರದ ಕಾರ್ಮಿಕ ಸಾವು

ಕೋಲಾರ: ಜೆಲ್ಲಿ ಕ್ರಷರ್ ನಲ್ಲಿ ಸ್ಫೋಟಕ ಸಿಡಿದು ಕಾರ್ಮಿಕ ಮೃತಪಟ್ಟಿರುವ ಘಟನೆ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಕೊಮ್ಮನಹಳ್ಳಿ ಬಳಿ ಗುರುವಾರ ಸಂಜೆ ನಡೆದಿದೆ.

ಬಿಹಾರ ಮೂಲದ ರಾಕೇಶ್ ಸಾಣಿ (34) ಮೃತ ಕಾರ್ಮಿಕ. ಘಟನಾ ಸ್ಥಳಕ್ಕೆ ಡಾಗ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಇನ್ನು ಈ ಸಂಬಂಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಎಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನ?
ಇನ್ನು ಘಟನೆಯನ್ನು ಮೊದಲು ಅಪಘಾತ ಎಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. ಏಕೆಂದರೆ ಮೊದಲು ಕಾಲು ಜಾರಿ ಲಾರಿ ಕೆಳಗೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಘಟನೆ ಬಗ್ಗೆ ಅಲ್ಲಿದ್ದವರ ಬಳಿ ಮಾಹಿತಿ ಕಲೆಹಾಕಿದ್ದಾರೆ. ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋ ರಾತ್ರಿಯೇ ಪೋಸ್ಟ್ ಮಾರ್ಟಂ ಸಹ ಮಾಡಿ ಮುಗಿಸಿದ್ದಾರೆ. ಇನ್ನು ಘಟನೆ ಸಂಬಂಧ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಎಸ್ ಪಿ ಡಿ ದೇವರಾಜ್ ಅವರಿಂದ ಮಾಹಿತಿ ಪಡೆದಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ