ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ: ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಯುವಕನ ಜೊತೆ ಪತ್ತೆ

Twitter
Facebook
LinkedIn
WhatsApp

ಪುಂಜಾಲಕಟ್ಟೆ, ಅ 16 : ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯೋರ್ವಳು ಯುವಕನ ಜೊತೆ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಪುಂಜಾಲಕಟ್ಟೆ: ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಯುವಕನ ಜೊತೆ ಪತ್ತೆ

ಎರಡು ದಿನಗಳ ಹಿಂದೆ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಕಿಡ್ನಾಪ್ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಚರಣೆ ನಡೆಸಿ ದ ಪುಂಜಾಲಕಟ್ಟೆ ಎಸ್.ಐ‌.ಸುತೇಶ್ ಬಾಲಕಿ ಹಾಗೂ ಆರೋಪಿ ಯುವಕನನ್ನು ಶನಿವಾರ ಮುಂಜಾನೆ ವೇಳೆ ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದಾರೆ ‌.

ಆರೋಪಿ ಯುವಕ ನೌಶಾದ್ ಪಾಂಡವರಕಲ್ಲು ಬಾಲಕಿಯ ನೆರೆ ಮನೆಯವನಾಗಿದ್ದಾನೆ ಎಂದು ತಿಳಿದು ಬಂದಿದೆ.

ಪೋಲೀಸರನ್ನು ಇಬ್ಬರನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದು, ಕಿಡ್ನಾಪ್ ಮಾಡಿದ್ದಾನಾ? ಅಥವಾ ಬಾಲಕಿ ಆತನ ಜೊತೆಗೆ ಇಷ್ಟಪಟ್ಟು ಹೋಗಿದ್ದಾಳಾ ಎಂಬುದು ಗೊತ್ತಾಗಬೇಕಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ