ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೀದಿ ನಾಯಿ ದಾಳಿಗೆ ಏಳು ತಿಂಗಳ ಮಗು ಬಲಿ: ಸ್ಥಳೀಯರ ಆಕ್ರೋಶ

Twitter
Facebook
LinkedIn
WhatsApp
ಬೀದಿ ನಾಯಿ ದಾಳಿಗೆ ಏಳು ತಿಂಗಳ ಮಗು ಬಲಿ: ಸ್ಥಳೀಯರ ಆಕ್ರೋಶ

ನೋಯ್ಡಾ: ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಬೀದಿ ನಾಯಿ ದಾಳಿಗೆ ಒಳಗಾಗಿದ್ದ ಕಂದಮ್ಮ ಮಂಗಳವಾರ ಮೃತಪಟ್ಟಿದೆ. ದಿಲ್ಲಿ ಸಮೀಪದ ನೋಯ್ಡಾದಲ್ಲಿ ಸೋಮವಾರ ಬೀದಿ ನಾಯಿ ದಾಳಿ ನಡೆಸಿತ್ತು.

ಮಗುವಿನ ಸಾವಿನ ಬೆನ್ನಲ್ಲೇ ಭಾರಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಕುಪಿತ ನಿವಾಸಿಗಳು, ತಮ್ಮ ಸುರಕ್ಷತೆಗೆ ಬೀದಿನಾಯಿಗಳಿಂದ ಅಪಾಯವಿದೆ ಎಂದು ಅನೇಕ ಬಾರಿ ದೂರು ನೀಡಿದ್ದರೂ ಸ್ಥಳೀಯ ಆಡಳಿತದ ಅಧಿಕಾರಿಗಳು ಅದಕ್ಕೆ ಕಿವಿಗೊಟ್ಟಿರಲಿಲ್ಲ. ಅವರ ನಿರ್ಲಕ್ಷ್ಯವೇ ಒಂದು ಮುಗ್ಧ ಮಗುವಿನ ಜೀವ ಬಲಿಯಾಗಲು ಕಾರಣ ಎಂದು ಆರೋಪಿಸಿದ್ದಾರೆ.

ನೋಯ್ಡಾದ ಸೆಕ್ಟರ್ 100ರ ಲೋಟಸ್ ಬೌಲೆವಾರ್ಡ್ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಸಂಜೆ 4.30ರ ವೇಳೆಗೆ ಈ ಘಟನೆ ನಡೆದಿತ್ತು ಎಂದು ಪೊಲೀಸ್ ಅಧಿಕಾರಿ ರಜನೀಶ್ ವರ್ಮಾ ತಿಳಿಸಿದ್ದಾರೆ.

ಮಗುವಿನ ಪೋಷಕರು ನಿರ್ಮಾಣ ಕೆಲಸಗಾರರಾಗಿದ್ದು, ಸಂಕೀರ್ಣದ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಯಿ ದಾಳಿ ನಡೆಸಿದಾಗ ಮಗು ಅವರ ಸಮೀಪದಲ್ಲಿಯೇ ಇತ್ತು.

ಈ ಪ್ರದೇಶದಲ್ಲಿನ ಬೀದಿ ನಾಯಿಗಳನ್ನು ಹಿಡಿಯಲು ಸಂಸ್ಥೆಗಳನ್ನು ಕರೆಯಿಸಲಾಗಿತ್ತು. ಆದರೆ ನಾಯಿ ಹಿಡಿಯುವವರು ಬಂದಾಗ ಕೆಲವು ನಿವಾಸಿಗಳು ಅವರನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದರು ಎಂದು ಹೇಳಲಾಗಿದೆ.

ಮಗುವಿನ ಸಾವಿನ ಘಟನೆ ಬಳಿಕ ದೊಡ್ಡ ಸಂಖ್ಯೆಯಲ್ಲಿ ಸೇರಿಕೊಂಡ ನಿವಾಸಿಗಳು, ಬೀದಿ ನಾಯಿಗಳಿಂದ ಸುರಕ್ಷತೆ ಖಾತರಿಪಡಿಸಲು ಪೊಲೀಸರು ಮತ್ತು ಸ್ಥಳೀಯ ಸಂಸ್ಥೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು

ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಅಡ್ಡಾಡುತ್ತಿದ್ದ ಬೀದಿ ನಾಯಿಯೊಂದು ಏಳು ತಿಂಗಳ ಗಂಡುಮಗುವಿನ ಮೇಲೆ ದಾಳಿ ನಡೆಸಿತ್ತು. ಮಗುವನ್ನು ಅದು ಕಚ್ಚಿ ಗಾಯಗೊಳಿಸಿತ್ತು. ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. “ದುರದೃಷ್ಟವಶಾತ್ ನಾವು ಕಳೆದ ರಾತ್ರಿ ಮಗುವನ್ನು ಕಳೆದುಕೊಂಡಿದ್ದೇವೆ” ಎಂದು ರಜನೀಶ್ ವರ್ಮಾ ಹೇಳಿದ್ದಾರೆ.

ಬೀದಿ ನಾಯಿಗಳ ಸಂತಾನಶಕ್ತಿ ಹರಣ ಮತ್ತು ಅವುಗಳಿಗೆ ಲಸಿಕೆ ನೀಡುವ ಕಾರ್ಯದಲ್ಲಿ ಪಾಲಿಕೆ ವಿಫಲವಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. “ಜನರು ನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ. ಈ ನಾಯಿಗಳು ಆಕ್ರಮಣಕಾರಿಯಾಗಿದ್ದು, ಪ್ರತಿ ಎರಡು ತಿಂಗಳಿಗೆ ಒಂದು ಇಂತಹ ಘಟನೆ ನಡೆಯುತ್ತಿವೆ. ನಮ್ಮ ಮಕ್ಕಳು ಈ ಜಾಗದಲ್ಲಿ ಆಟವಾಡುತ್ತಾರೆ. ನಾವು ನಮ್ಮ ಆತಂಕವನ್ನು ಅವರಿಗೆ ಹೇಳುತ್ತಲೇ ಇದ್ದರೂ, ಯಾವ ಕ್ರಮವನ್ನೂ ಕೈಗೊಂಡಿಲ್ಲ” ಎಂದು ನಿವಾಸಿ ವಿನೋದ್ ಶರ್ಮಾ ಹೇಳಿದ್ದಾರೆ.

ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು.

ಅಕ್ಕಪಕ್ಕದ ಮನೆಗಳ ಇಬ್ಬರು ನಿವಾಸಿಗಳ ನಡುವಿನ ಜಗಳ ಕೋರ್ಟ್ ಮೆಟ್ಟಿಲೇರಿತ್ತು. ಪಕ್ಕದ ಮನೆಯವರು ನಬೀದಿ ನಾಯಿಗಳಿಗೆ ಆಹಾರ ನೀಡುವುದನ್ನು ತಡೆಯಬೇಕು ಎಂದು ಒಬ್ಬರು ಕೋರಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ